Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳ ಮಾರಾಟ ಜಾಲವೊಂದು ಪೊಲೀಸರ ಬಲೆಗೆ

ಬೆಳಗಾವಿ, ಜೂನ್.10: ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಜಾಲವೊಂದು ಪೊಲೀಸರ ಬಲೆಗೆ ಬಿದ್ದಿದೆ. ಆರ್‌ಎಂಪಿ ವೈದ್ಯ ಸೇರಿ ಐದು ಜನರನ್ನು ಬೆಳಗಾವಿಯ  ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಈ ಆರೋಪಿಗಳು ಮದುವೆಗೂ ಮುನ್ನ ಗರ್ಭಿಣಿಯಾಗಿ ಅಬಾಷನ್ ಮಾಡಿಸಬೇಕು ಅನ್ನೋರನ್ನೇ ಟಾರ್ಗೆಟ್ ಮಾಡುತ್ತಿದ್ದರು. ಏಳು, ಎಂಟು ತಿಂಗಳ ಗರ್ಭಿಣಿಯರ ಆಪರೇಷನ್ ಮಾಡಿ ಮಗು ರಕ್ಷಣೆ ಮಾಡಿ ತಾವೇ ಸಾಕುವುದಾಗಿ ಹೇಳಿ ಮಗುವನ್ನು ಮಕ್ಕಳಿಲ್ಲದವರಿಗೆ ಹಣಕ್ಕಾಗಿ ಮಾರಾಟ ಮಾಡಿ ಹಣ ಮಾಡುತ್ತಿದ್ದರು. ಸದ್ಯ ಪೊಲೀಸರು ಈ ಮಕ್ಕಳ ಮಾರಾಟ ಜಾಲವನ್ನು ಪತ್ತೆ ಮಾಡಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಮದುವೆಗೂ ಮುಂಚೆ ಗರ್ಭಿಣಿಯಾಗಿ ಮಗುವನ್ನು ಸಾಕಲಾಗದೆ ನರಳಾಡುವ ಅಸಹಾಯಕ ಹೆಣ್ಮುಕ್ಕಳನ್ನು ಟಾರ್ಗೆಟ್ ಮಾಡಿ ಆರ್‌ಎಂಪಿ ವೈದ್ಯ ಅಬ್ದುಲ್ ಎಂಬುವವರು ಆಪರೇಷನ್ ಮಾಡಿ ಮಗುವನ್ನು ತಾವೇ ಸಾಕುವುದಾಗಿ ಹೇಳಿ ಮಗುವನ್ನು ರಕ್ಷಿಸುತ್ತಿದ್ದರು. ಬಳಿಕ ಎರಡ್ಮೂರು ತಿಂಗಳು ಮಗು ಆರೈಕೆ ಮಾಡಿ ಮಗುವನ್ನ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು. ಮಕ್ಕಳಿಲ್ಲದವರಿಗೆ ಅರವತ್ತು ಸಾವಿರದಿಂದ ಒಂದೂವರೆ ಲಕ್ಷ ಹಣಕ್ಕೆ ಮಾರಾಟ ಮಾಡಲಾಗುತ್ತಿತ್ತು. ಈ ವಿಚಾರ ತಿಳಿದು ಮಕ್ಕಳ ಮಾರಾಟ ಗ್ಯಾಂಗ್ ಹಿಂದೆ ಬಿದ್ದಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಮತ್ತು ಕೇಂದ್ರ ಸಂಯೋಜಕರ ಟೀಮ್ ಸದ್ಯ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ