Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಕ್ಕಿಗೊಂದು ಹನಿ ನೀರು ಅಭಿಯಾನ

ಇಂಡಿ: ಇಂದು ಅಳಿವಿನ ಅಂಚಿನಲ್ಲಿರುವ ಪಕ್ಷಿ, ಪ್ರಾಣಿ ಸಂಕುಲ ಉಳಿಯಬೇಕಾದರೆ ಅವುಗಳಿಗೆ ಮುಖ್ಯವಾಗಿ ಕುಡಿಯಲು ನೀರು ಬೇಕು. ಹಾಗಾಗಿ ಹಕ್ಕಿಗೊಂದು ಹನಿ ನೀರು ಅಭಿಯಾನ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಪ್ರತಿಯೊಬ್ಬರು ಸ್ವ ಇಚ್ಛೆಯಿಂದ ಅಲ್ಲಲ್ಲಿ ನೀರಿನ ತೊಟ್ಟಿಗಳನ್ನು ಅಳವಡಿಸಿ ಅಳವಿನ ಅಂಚಿನಲ್ಲಿರುವ ಪಕ್ಷೀಗಳ ಉಳಿವಿಗಾಗಿ ಶ್ರಮಿಸಬೇಕು ಎಂದು ಶಾಸಕರ ಸುಪತ್ರ ಯಶವಂತರಾಯಗೌಡ ವ್ಹಿ ಪಾಟೀಲ ಫೌಂಡೆಶನ್ ಅಧ್ಯಕ್ಷ ವಿಠ್ಠಲಗೌಡ ಪಾಟೀಲ ಹೇಳಿದರು.
ನಗರದ ಸಿಂದಗಿ ರಸ್ತೆಯ ವಾರ್ಡ ೧೫ರ ಶ್ರೀ ಸಿದ್ದೇಶ್ವರ ಉದ್ಯಾನವನದಲ್ಲಿ ಶ್ರೀ ಯಶವಂತರಾಯಗೌಡ ವ್ಹಿ ಪಾಟೀಲ ಫೌಂಡೆಶನ್(ರಿ) ಪಡನೂರ ವತಿಯಿಂದ ಹಮ್ಮಿಕೊಂಡ ಹಕ್ಕಿಗೊಂದು ಹನಿ ನೀರು ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಇಂದು ಬೀರು ಬೇಸಿಗೆ ಕಾಲವಾಗಿದ್ದು ಪಕ್ಷೀಗಳಿಗೆ ಕುಡಿಯಲು ನೀರು ಅವಶ್ಯಕವಾಗಿರುತ್ತದೆ. ಆ ನಿಟ್ಟಿನಲ್ಲಿ ತಮ್ಮ ತಮ್ಮ ಮನೆ ಕಂಪೌಡ ಆವರಣ, ಗೀಡ ಮರಗಳಿಗೆ ನೀರಿನ ತೊಟ್ಟಿಗಳನ್ನು ಅಳವಡಿಸಿ ಪಕ್ಷೀಗಳ ಉಳಿವಿಗಾಗಿ ಕೈ ಜೊಡಿಸಬೇಕು ಎಂದು ಮನವಿ ಮಾಡಿದರು.
ಲಿಂಬೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಭೀಮಣ್ಣ ಕವಲಗಿ, ಆರ್‌ಎಫ್‌ಒ ಸಂಗಾಲಕ, ಅರಣ್ಯಾಧಿಕಾರಿ ಮಂಜುನಾಥ ಧೂಳೆ, ಜಾವಿಧ ಮೋಮಿನ, ಧನರಾಜ ಮುಜಗೊಂಡ, ಅವಿನಾಶ ಬಗಲಿ ಮುಂತಾದವರು ಮಾತನಾಡಿದರು.
ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಜೀತ ಧನಶೆಟ್ಟಿ, ಪೌರಾಯುಕ್ತ ಶಿವಾನಂದ ಪೂಜಾರಿ, ನೀಲಕಂಠಗೌಡ ಪಾಟೀಲ, ಸಣ್ಣಪ್ಪ ತಳವಾರ, ಸತೀಶ ಕುಂಬಾರ, ಸುಧೀರ ಕರಕಟ್ಟಿ, ಧರ್ಮಸ್ಥಳದ ಯೋಜನಾಧಿಕಾರಿ ನಟರಾಜ, ಸತೀಶ ಹತಿ, ಮಹೇಶ ಹೊನ್ನಬಿಂದಗಿ, ಸಂತೋಷ ಪರಶೆನ್ನವರ, ಪುಂಡಲಿಕ ಹೂಗಾರ, ಅಶೋಕ ಕನ್ನೂರ, ಜಟ್ಟೆಪ್ಪ ಹುನ್ನೂರ, ಅಕ್ಷಯ ಮುಜಗೊಂಡ, ಶಿವು ಬಿಸನಾಳ, ಜ್ಯೋತಿ ವಂದಾಲ, ರಾಹುಲ ಮಸಳಿ, ಪ್ರೀತು ದಶವಂತ, ವಿನೋದ ಶಹಾಪೂರ ಸೇರಿದಂತೆ ಅನೆಕರು ಉಪಸ್ಥಿತರಿದ್ದರು.
ಪೋಟೊ ಕ್ಯಾಪ್ಸನ್ ೨೯ ಇಂಡಿ ೦೩: ನಗರದ ಸಿಂದಗಿ ರಸ್ತೆಯ ವಾರ್ಡ ೧೫ರ ಶ್ರೀ ಸಿದ್ದೇಶ್ವರ ಉದ್ಯಾನವನದಲ್ಲಿ ಶ್ರೀ ಯಶವಂತರಾಯಗೌಡ ವ್ಹಿ ಪಾಟೀಲ ಫೌಂಡೆಶನ್(ರಿ) ಪಡನೂರ ವತಿಯಿಂದ ಹಮ್ಮಿಕೊಂಡ ಹಕ್ಕಿಗೊಂದು ಹನಿ ನೀರು ಅಭಿಯಾನ ಕಾರ್ಯಕ್ರಮಕ್ಕೆ ಯಶವಂತರಾಯಗೌಡ ವ್ಹಿ ಪಾಟೀಲ ಫೌಂಡೆಶನ್ ಅಧ್ಯಕ್ಷ ವಿಠ್ಠಲಗೌಡ ಪಾಟೀಲ ಚಾಲನೆ ನೀಡಿ ಮಾತನಾಡಿದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ