Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇಗಿನಹಾಳದಲ್ಲಿ ಕಿತ್ತೂರು ಚೆನ್ನಮ್ಮನ ಜ್ಯೋತಿಯಾತ್ರೆಗೆ ಅದ್ದೂರಿ ಸ್ವಾಗತ

ನೇಗಿನಹಾಳ:ವೀರಮಾತೆ ರಾಣಿ ಕಿತ್ತೂರು ಚೆನ್ನಮ್ಮಾಜಿಯು ೧೮೨೪ರಲ್ಲಿ ಬ್ರಿಟಿಷ್  ದಿಗೆ ಹೋರಾಡಿ ಬ್ರಿಟಿಷ್ ಅಧಿಕಾರಿ ಧಾರವಾಡದ ಕಲೆಕ್ಟರ್ ಠ್ಯಾಕರೆ ಅನ್ನುಯುದ್ದದಲ್ಲಿ ಗುಂಡಿಕ್ಕಿ ಕೊಂದು ಬ್ರಿಟಿಷರನ್ನು ಹಿಮ್ಮೆಟಿಸಿದ ಸವಿ ನೆನಪಿಗಾಗಿ ಪ್ರತಿವರ್ಷ ವಿಜಯೋತ್ಸವ ಮಾಡುತ್ತಾ ಬರುತ್ತಿದ್ದು ಇಗ ೨೦೦ವರ್ಷಗಳು ಗತಿಸಿದ್ದು ಅದರ ಸವಿ ನೆನಪಿಗಾಗಿ ರಾಜ್ಯಾದ್ಯಂತ ಅದ್ದೂರಿಯಾಗಿ ಉತ್ಸವ
ಹಮ್ಮಿಕೊಳ್ಳಲಾಗಿದೆ ಎಂದು ಚೆನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ಗ್ರಾಮದ ವಿಠ್ಠಲ-ರುಕ್ಮಿಣಿ ಮಂದಿರದ ಸಭಾಭವನದ ಮುಂದೆ ಚೆನ್ನಮ್ಮನ ಜ್ಯೋತಿ ಯಾತ್ರೆಯ ರಥಕ್ಕೆ ಸ್ವಾಗತ ಕೋರಿ ಪೂಜೆ ಸಲ್ಲಿಸಿ ಮಾತನಾಡಿದರು. ನಮ್ಮ ನಾಡು ವೀರತ್ವದ ಗುಣ ಹೊಂದಿದೆ ಇಲ್ಲಿ ಶರಣಾಗತಿ ಬೇಡಿ ಬಂದವರಿಗೆ ರಕ್ಷಣೆ ನೀಡಿ ದಾಸೋಹ ಮಾಡಿದೆ. ದಂಡೆದ್ದು ಬಂದವರಿಗೆ ಸೋಲಿನ ರುಚಿ ತೋರಿಸಿ ಹಿಮ್ಮೆಟಿಸಿದೆ ಹೀಗಾಗಿ ಈ ವರ್ಷದ ಉತ್ಸವ ಅತ್ಯಂತ ಅದ್ದೂರಿಯಾಗಿ ನಡೆಯುತ್ತಿದೆ
ಎಂದರು. ಮೆರವಣಿಗೆಯಲ್ಲಿ ಮಹಿಳೆಯರು ಕೊರಳಲ್ಲಿ ಡೊಳ್ಳುಗಳ ಹಾಕಿಕೊಂಡು ಬಾರಿಸಿ ಚನ್ನಮ್ಮನ ಅಭಿಮಾನ ಮೆರೆದರು. ಬ್ಯಾಂಡ್, ಹಾಗೂ ವಿವಿಧ ಸಂಸ್ಕೃತಿ ತಂಡಗಳು ಭಾಗವಹಿಸಿದ್ದು ಪ್ರತಿಯೊಬ್ಬರೂ ತೆಲೆಗೆ ಹಳದಿ ಪೇಟ ಧರಿಸಿ
ಮೆರವಣಿಗೆಯ ಅಂದ ಹೆಚ್ಚಿದರು.

ಈ ಸಂದರ್ಭದಲ್ಲಿ ಬೈಲಹೊಂಗಲ ತಹಶಿಲ್ದಾರ ಹನುಮಂತ ಶಿರಹಟ್ಟಿ, ಬಸವರಾಜ ಹುಬ್ಬಳ್ಳಿ, ಬಸವರಾಜ ಕೆರಕನ್ನವರ, ಯುವ ಧುರೀಣ ನಾನಾಸಾಹೇಬ ಪಾಟೀಲ, ಕಾಶಿನಾಥ ಇನಾಮದಾರ, ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ, ಮಹಾದೇವಿ ಕೋಟಗಿ, ಶಿವಾನಂದ ದಿವಾಣದ, ಶ್ರೀಕಾಂತ ಹಡಗಿನಹಾಳ, ಮಹಾದೇವ ಮಡಿವಾಳರ, ಸುಭಾಷ ರುಮೋಜಿ, ಶಿವಾಜಿ ಮುತ್ತಗಿ, ಪ್ರಲ್ಹಾದ ಘಂಟಿ, ಮಹಾಂತೇಶ ದಿವಾಣದ, ಬಸವರಾಜ ಪೂಜೇರಿ, ಬಸನಗೌಡ ಪಾಟೀಲ ಹಾಗೂ ಗ್ರಾಮ ಪಂಚಾಯತಿ ಸದಸ್ಯರು,
ಸಿಬ್ಬಂದಿಗಳು, ಆಶಾ, ಅಂಗನವಾಡಿ ಕಾರ್ಯಕರ್ತರು, ಶಾಲಾ-ಕಾಲೇಜುಗಳ ಶಿಕ್ಷಕರು, ವಿದ್ಯಾರ್ಥಿಗಳು, ನೂರಾರು ಜನ ಗ್ರಾಮಸ್ಥರು ಉಪಸ್ಥಿತರಿದ್ದರು.

ನೇಗಿನಹಾಳ ಗ್ರಾಮದಲ್ಲಿ ಶಾಸಕ ಬಾಬಾಸಾಹೇಬ ಪಾಟೀಲ ಅವರು ಚನ್ನಮ್ಮನ ಜ್ಯೋತಿ ಯಾತ್ರೆ ರಥಕ್ಕೆ ಪೂಜೆ ಸಲ್ಲಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರೆವಣಿಗೆಯ ಮೂಲಕ ಬಿಳ್ಕೋಟರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ