Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿವೇದಿತಾಳ ಅಮೋಘ ಸಾಧನೆ

ಗದಗ, 23 : ನಗರದ ಜಗದ್ಗುರು ತೋಂಟದಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ನಿವೇದಿತಾ ರಾಚಯ್ಯ ಹೊಸಮಠ ಇವರು ಪ್ರಸ್ತುತ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ 625 ಕ್ಕೆ 568(ಶೇ.90.88) ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಮುಖ್ಯೋಪಾಧ್ಯಾಯರಾದ ಕೃಷ್ಣೆಗೌಡ ಗೌಡರ, ಶಿಕ್ಷಕ ವೃಂದ ಹಾಗೂ ಪಾಲಕರು ಅಭಿನಂದಿಸಿದ್ದಾರೆ.
ನಿವೇದಿತಾಳ ತಂದೆ ರಾಚಯ್ಯ ಹೊಸಮಠ ಇವರು ನಗರದ ಸ್ಟೇಷನ್ ರಸ್ತೆಯ ಹೊಸಮಠ ಪ್ಲಾಸ್ಟಿಕ್ ಅಂಗಡಿಯ ಮಾಲೀಕರಾಗಿದ್ದು, ಮಗಳ ಈ ಸಾಧನೆಗೆ ರಾಚಯ್ಯ ಹೊಸಮಠ, ತಾಯಿ ವಿದ್ಯಾಶ್ರೀ ಹೊಸಮಠ, ಅಜ್ಜಿ ಉಷಾ ಶಿದ್ಧಯ್ಯ ಹೊಸಮಠ, ವೀರಯ್ಯ ಹೊಸಮಠ, ಪವಿತ್ರ ಹೊಸಮಠ, ಸಂತೋಷ ಹೊಸಮಠ, ನವೀನ ಹೊಸಮಠ, ವಾತ್ಸಲ್ಯ, ಲಕ್ಷ್ಮೀ, ವಿನಾಯಕ ಸೇರಿದಂತೆ ಕುಟುಂಬದವರು ಅಭಿನಂದಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಿವಬೋಧರಂಗ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ರೂ.೭.೩೦ ಕೊಟಿ ಲಾಭ  IAS ಅಧಿಕಾರಿಗಳ ವಿರುದ್ಧ ಲಂಚ ಆರೋಪ; ಹೈಕೋರ್ಟ್ ಮೊರೆಹೋದ ಗುತ್ತಿಗೆದಾರಉಗಾರದಲ್ಲಿ ಜನಶಕ್ತಿ ಸೇವಾ ಸಂಘ ಉದ್ಘಾಟನೆ*ಅಥಣಿಯ ಕೆ. ಎ. ಲೋಕಾಪುರ ಕಾಲೇಜಿನಲ್ಲಿ ಹಿಂದಿನ ವಿದ್ಯಾರ್ಥಿಗಳ ಸಮ್ಮಿಲನ / ನಿರ್ಭಯಾನಂದ ಸ್ವಾಮೀಜಿ ಅಭಿನುಡಿ* ಇರುವೆ ಕಚ್ಚಿ ಐಸಿಯುವಿನಲ್ಲಿದ್ದ ಹಸುಳೆ ಸಾವು?ನಗರಾಭಿವೃದ್ದಿ ಪ್ರಾಧಿಕಾರದ ನೂತನ ಕಛೇರಿ ಉದ್ಘಾಟನೆಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಎಸಿ ರಾಜೇಶ್ ಹೆಚ್.ಡಿಬಳ್ಳಾರಿ ಜಿಲ್ಲೆಯಲ್ಲಿ ಡೆಂಗ್ಯೂ ಹರಡದಂತೆ ಕಟ್ಟೆಚ್ಚರಅವೈಜ್ಞಾನಿಕವಾಗಿ ಇಂಗ್ಲಿಷ್ ಮಾಧ್ಯಮ ಹೇರಿಕೆ ವಿರುದ್ಧ ಪ್ರತಿಭಟನೆ: ಎಐಡಿಎಸ್ಓಅವೈಜ್ಞಾನಿಕವಾಗಿ ಇಂಗ್ಲಿಷ್ ಮಾಧ್ಯಮ ಹೇರಿಕೆ ವಿರುದ್ಧ ಪ್ರತಿಭಟನೆ: ಎಐಡಿಎಸ್ಓ