LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸತೀಶ್‌ ಜಾರಕಿಹೊಳಿ ಮನೆಯಲ್ಲಿ ಶಾಸಕರ ಸಭೆ!

ಬೆಂಗಳೂರು, ಮಾರ್ಚ್​ 5: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಂಗಳವಾರ ರಾತ್ರಿ ಹಿಂದುಳಿದ ವರ್ಗಗಳ ಶಾಸಕರು ಸಭೆ ಸೇರಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್​ನಲ್ಲಿ  ಸಿಎಂ ಹುದ್ದೆ ಕುರಿತ ಚರ್ಚೆ, ಬಣ ಜಗಳ ನಡೆಯುತ್ತಿರುವ ಬೆನ್ನಲ್ಲೇ ಈ ಸಭೆ ನಡೆದಿದೆ. ಸಭೆಯಲ್ಲಿ ಎಸ್​​ಸಿ, ಎಸ್​ಟಿ ಸಮುದಾಯಗಳ ಶಾಸಕರು ಬೇಡಿಕೆ ಪಟ್ಟಿಯನ್ನೇ ಸಿದ್ಧಪಡಿಸಿದ್ದಾರೆ.

ಎಸ್​​ಸಿ, ಎಸ್​ಟಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿಕೊಳ್ಳುವುದು. ಕರ್ನಾಟಕ ರಾಜ್ಯದಲ್ಲಿ ಒಂದು ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪಿಸುವುದು. ಸುರಪುರ ತಾಲ್ಲೂಕಿನ ಬಂಡೊಳ್ಳಿಯಲ್ಲಿ ಇರುವ 17 ಎಕರೆ 21 ಗುಂಟೆ ಜಾಗದಲ್ಲಿ ಶೈಕ್ಷಣಿಕ ಸಂಸ್ಥೆಗಳನ್ನು ಪ್ರಾರಂಭಿಸಲು ಸುಮಾರು 25.00 ಕೋಟಿ

ಡಿಕೆ ಶಿವಕುಮಾರ್ ಜತೆ ಸಭೆಗೆ ಗೈರು, ಸತೀಶ್ ನಿವಾಸಕ್ಕೆ ರಾಜಣ್ಣ ಹಾಜರ್!


ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಎಸ್​ಟಿ ಶಾಸಕರ ಸಭೆಯಲ್ಲಿ ಸಚಿವ ಕೆಎನ್ ರಾಜಣ್ಣ ಭಾಗಿಯಾಗಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಜೊತೆಗಿನ ಸಭೆಗೆ ಗೈರಾಗಿದ್ದ ಅವರು ಸಮುದಾಯದ ಸಭೆಯಲ್ಲಿ ಭಾಗಿಯಾಗಿದ್ದಾರೆ. ಇದರೊಂದಿಗೆ, ರಾಜಣ್ಣ ಹಾಗೂ ಡಿಕೆ ಶಿವಕುಮಾರ್ ಸಮರ ಮುಂದುವರಿದಂತಾಗಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್