Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಚ್ಛತೆ, ಪರಿಸರ, ಶಿಕ್ಷಣ, ರಕ್ಷಣೆ ಕುರಿತು ನಾಟಕ ಪ್ರದರ್ಶನ.

ನೇಸರಗಿ. ಸಮೀಪದ  ವನ್ನೂರ ಗ್ರಾಮದ  ಶ್ರೀ ಸಂಕಲ್ಪ  ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ಬೀದಿ ನಾಟಕ ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಯೋಜನೆಯ ಆಶ್ರಯದಲ್ಲಿ  ಯುವಜನ ಹಾಗೂ ಸಾಂಸ್ಕೃತಿಕ ಅಭಿವೃದ್ಧಿ ಕೇಂದ್ರ ಕಲಾ ತಂಡದ ಸದಸ್ಯರ ನಡೆಸಿಕೊಡುವ ನಾಟಕ ಕಾರ್ಯಕ್ರಮವನ್ನು  ಶನಿವಾರದಂದು  ಹಮ್ಮಿಕೊಳ್ಳಲಾಗಿತ್ತು.
          ಯುವಜನ ಹಾಗೂ ಸಾಂಸ್ಕೃತಿಕ ಅಭಿವೃದ್ಧಿ ಕೇಂದ್ರ ಕಲಾ ತಂಡದವರಿಂದ ಸ್ವಚ್ಚತೆ ,ಪರಿಸರ ರಕ್ಷಣೆ ,ಶಿಕ್ಷಣದ ಬಗ್ಗೆ ,ಹೆಣ್ಣು ಗಂಡು ತಾರತಮ್ಯ ,ಸುಜ್ಞಾನ ನಿಧಿ ಶಿಷ್ಯವೇತನ, ಜ್ಞಾನ ದೀಪ ಶಿಕ್ಷಕರ ವದಗನೆ ,ವಾತ್ಸಲ್ಯ ಕಾರ್ಯಕ್ರಮ, ವರದಕ್ಷಿಣೆ  ಕಿರುಕುಳ ಮುಂತಾದ ಯೋಜನೆಯ ಹಲವಾರು ಕಾರ್ಯ ಕ್ರಮಗಳ ಬಗ್ಗೆ  ಬಾಲ್ಯ ವಿವಾಹ,ಹಾಗೂ ಶೌಚಾಲಯ ಬಳಕೆ ಬಗ್ಗೆ ನಾಟಕದ ಮುಖಾಂತರ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಮಾಡಿದರು.
    ಕಾರ್ಯಕ್ರಮದಲ್ಲಿ ಮಾಜಿ ಗ್ರಾ ಪಂ ಅಧ್ಯಕ್ಷ ಮಂಜುಳಾ  ಪಾಟೀಲ, ಶ್ರೀ  ವೀರಭದ್ರೇಶ್ವರ ದೇವಸ್ಥಾನ ಕಮಿಟಿ  ಅಧ್ಯಕ್ಷರಾದ ಈರಪ್ಪ ದೇಮಟ್ಟಿ,
ಸರಕಾರಿ ವೈದ್ಯಾಧಿಕಾರಿಗಳಾದ ಎಂ ಎನ್ ಫಿರಜಾದೆ,ತಾಲೂಕಿನ ಜ್ಞಾನವಿಕಾಸ ಸಮನ್ವದಿಕಾರಿ ಶ್ರೀಮತಿ ಶೈಲಾ ಜೆಕ್ಕಣ್ಣವರ,
ವಲಯದ ಮೇಲ್ವಿಚಾರಕರಾದ ಪರಶುರಾಮ, ಕಲಾ ತಂಡದ ಅಧ್ಯಕ್ಷರಾದ  ಎಸ್ ಎಸ್  ಹಿರೇಮಠ   ,,,ಯುವಜನ ಹಾಗೂ ಸಾಂಸ್ಕೃತಿಕ ಅಭಿವೃದ್ಧಿ ಕೇಂದ್ರ ಕಲಾ ತಂಡದ ಸದಸ್ಯರು ,ಸೇವಾ ಪ್ರತಿನಿಧಿ ಆಶಾ ಸತ್ಯಮ್ಮ ,ವಿ ಎಲ್ ಇ  ಮೀನಾಕ್ಷಿ ಹಾಗೂ ಕೇಂದ್ರದ ಸದಸ್ಯರು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧಾಮಣೆಯಲ್ಲಿ   ಕೆರೆ ಹೂಳೆತ್ತುವ  ಕಾಮಗಾರಿಗೆ ಚಾಲನೆಸ್ವಚ್ಛತೆ, ಪರಿಸರ, ಶಿಕ್ಷಣ, ರಕ್ಷಣೆ ಕುರಿತು ನಾಟಕ ಪ್ರದರ್ಶನ.ತಾಲೂಕು ಮಟ್ಟದ ಭೀಮೋತ್ಸವದಲ್ಲಿ ಮಾಜಿ ಸಂಸದ ರಮೇಶ ಕತ್ತಿ ಅಭಿಪ್ರಾಯಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೂನ್ ೧ ರಿಂದ ಶಾಲಾ ಪ್ರಾರಂಭೋತ್ಸವ, ದಾಖಲಾತಿ ಆಂದೋಲನಆಂಧ್ರದ ಹೊರನಾಡ ಕನ್ನಡ ಮಕ್ಕಳಿಗೆ ಶಿಕ್ಷಣ ಸೌಲಭ್ಯ ಒದಗಿಸಲು ಸರ್ಕಾರಕ್ಕೆ ಮನವಿಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ತಾಂತ್ರಿಕ ತೊಡಕಗಳು ಅಡ್ಡಿಯಾಗದಿರಲಿ: ರೆಡ್ಡಿ ಶ್ರೀನಿವಾಸಎಲ್ಲ ಮುಗಿದ ಮೇಲೆ ಎಚ್ಚೆತ್ತುಕೊಂಡರೆ ಪ್ರಯೋಜನವಾಗದು: ಪತ್ರಕರ್ತ ಗೌರೀಶ ಮಳೆಗಾಲದಲ್ಲಿ ಪ್ರಾಣಹಾನಿ ತಡೆಗೆ ಮುನ್ನಚ್ಚರಿಕೆ ವಹಿಸಲು ಶಾಸಕರ ಸೂಚನೆಎಚ್ ಕೆ ಪಾಟೀಲ ರ ಬೇಟಿ