Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಂದೇ ವಾರದಲ್ಲಿ ಎರಡು ಬಾರಿಗೆ ಕೆಂಪೇಗೌಡ ಏರ್​​​ಪೋರ್ಟ್​ಗೆ ಹುಸಿ ಬಾಂಬ್​ ಮೇಲ್​

ಬೆಂಗಳೂರು, ಜೂನ್​ 19: ಕಳೆದು ಒಂದು ತಿಂಗಳಿಂದ ಕರ್ನಾಟಕದ ಹಲವೆಡೆ ಕಿಡಿಗೇಡಿಗಳಿಂದ ಹುಸಿ ಬಾಂಬ್​ ಬೆದರಿಕೆಯ ಇ-ಮೇಲ್​ಗಳು ಬಂದಿವೆ. ಇತ್ತೀಚೆಗೆ ಹಾಸನದ ಮೂರು ಖಾಸಗಿ ಶಾಲೆಗೆ, ಮೈಸೂರಿನ ಖಾಸಗಿ ಶಾಲೆಗೆ, ಬೆಂಗಳೂರಿನ ಹಲವು ಶಾಲೆಗಳು ಮತ್ತು ಪ್ರತಿಷ್ಠಿತ ಹೋಟೆಲ್​​ಗಳಿಗೂ ಬಾಂಬ್​​ ಬೆದರಿಕೆ ಬಂದಿತ್ತು. ಅಷ್ಟೇ ಅಲ್ಲದೆ ಒಂದೇ ವಾರದಲ್ಲಿ ಎರಡೆರಡು ಬಾರಿಗೆ ಕೆಂಪೇಗೌಡ ಏರ್​​​ಪೋರ್ಟ್​ಗೆ ಹುಸಿ ಬಾಂಬ್​ ಮೇಲ್​ ಬಂದಿದೆ. ಹೀಗಾಗಿ ಜನರಲ್ಲಿ ಆತಂಕ ಶುರುವಾಗಿದೆ.

ನಗರದಲ್ಲಿ ಕಳೆದ ಕೆಲ ದಿನಗಳಿಂದ ಸೈಲೆಂಟ್ ಆಗಿದ್ದ ಹುಸಿ ಬಾಂಬ್ ಮೇಲ್​ಗಳು ಮತ್ತೆ ಆಕ್ಟೀವ್​ ಆಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಮತ್ತೊಂದು ಹುಸಿ ಬಾಂಬ್​ ಮೇಲ್​ ಬಂದಿದೆ. ಒಂದೇ ವಾರದಲ್ಲಿ ಇದು ಎರಡನೇ ಹುಸಿ ಬಾಂಬ್​ ಮೇಲ್ ಆಗಿದೆ. ಜೂ.13, 16ರಂದು ಎರಡು ಬಾಂಬ್​ ಬೆದರಿಕೆ ಇ-ಮೇಲ್ ಬಂದಿತ್ತು.

ಏರ್​​ಪೋರ್ಟ್​ ಭದ್ರತಾ ಪಡೆಗೆ ಮೇಲ್​ ಬಂದಿದ್ದು, ‘ಉಗ್ರ ಅಜ್ಮಲ್ ಕಸಬ್​ ಗಲ್ಲಿಗೆ ಹಾಕಿದ್ದು ಸರಿಯಿಲ್ಲ. ಶೌಚಾಲಯದ ಪೈಪ್​ಲೈನ್​ನಲ್ಲಿ ಬಾಂಬ್ ಇಟ್ಟಿದ್ದು, ಪಝಲ್ ಗೇಮ್ ರೀತಿ ಎರಡು ಕಡೆ ಬಾಂಬ್ ಇಟ್ಟಿದ್ದು ಪ್ಲ್ಯಾನ್​ ಎ ಫೇಲ್​​ ಆದರೆ ಪ್ಲ್ಯಾನ್ ಬಿ ಎಂದು ಬೆದರಿಕೆ ಸಂದೇಶ ರವಾನಿಸಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ