Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲ, ಕಿಶೂರ ಕಾರ್ಮಿಕ ಪದ್ಧತಿ ಕುರಿತು ಬೀದಿ ನಾಟಕ



ಬಳ್ಳಾರಿ, ಮಾ.26: ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಳ್ಳಾರಿ, ಜಿಲ್ಲಾ ಕಾರ್ಮಿಕ ಇಲಾಖೆ ಬಳ್ಳಾರಿ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಸೊಸೈಟಿ ಬಳ್ಳಾರಿ, ಹಾಗೂ ಅಕ್ಷಯ ಕಲಾ ಟ್ರಸ್ಟ್ ಹೊಸ ಯರಗುಡಿ, ಇವರು ಸಂಯುಕ್ತ ಆಶ್ರಯದಲ್ಲಿ, ಬಳ್ಳಾರಿ ಜಿಲ್ಲೆಯ ಬಳ್ಳಾರಿ ತಾಲೂಕು, ಗ್ರಾಮಂತರ, ಕುರುಗೋಡು, ಕುರುಗೋಡು ಗ್ರಾಮಾಂತರ, ಸಂಡೂರು, ಸಂಡೂರು ಗ್ರಾಮಂತರ, ಈ ತಾಲೂಕುಗಳಲ್ಲಿ ಆಯ್ಕೆ ಆದಂತಹ 12 ಗ್ರಾಮಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿಗಳ ಕುರಿತು ಬೀದಿ ನಾಟಕ ಜಾಗೃತಿ ಹಾಡುಗಳು ಮೂಲಕ ಜನರಿಗೆ ಜಾಗೃತಿ ಮೂಡಿಸಲಾಯಿತು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಎನ್ ರಾಜೇಶ್ ಹೊಸಮನಿ ಸರ್  ನ್ಯಾಯಾಧೀಶರು ಉದ್ಘಾಟಿಸಿದರು ಇವರ ಜೊತೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಮಹಮದ್ ಜುಬೇರ್ ಮತ್ತು ಕಾರ್ಮಿಕ ಅಧಿಕಾರಿಗಳು ಯೋಜನೆ ನಿರ್ದೇಶಕರಾದ ಮೌನೇಶ್ ಸರ್,  ಮಹಿಳಾ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು,ವಿವಿಧ ಸಂಘ-ಸಂಸ್ಥೆಯವರು, ಮಕ್ಕಳ ಕಲ್ಯಾಣ ಸಮಿತಿಯವರು  ಅಕ್ಷಯ ಟ್ರಸ್ಟ್ ಮತ್ತು ಸಿರುಗುಪ್ಪ ನೇತ್ರಕಲಾ ಸಂಘ ಇನ್ನು ಅನೇಕ ಕಲಾವಿದರು  ಜಿಲ್ಲೆಯ ಐದು ತಾಲೂಕುಗಳಲ್ಲಿ ಬೀದಿ ನಾಟಕ ಜಾಗೃತಿ ಹಾಡುಗಳು ಮೂಲಕ ತಂಡದವರು ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸಿ ಕೊಟ್ಟಿರುತ್ತಾರೆಂದು ಈ ಮೂಲಕ ಕೇಳಿಕೊಳ್ಳುತ್ತೇವೆ ಈ ಕಾರ್ಯಕ್ರಮದಲ್ಲಿ ಕಲಾವಿದರಗಳಾದ ಹೆಚ್,ಜಿ ಸುಂಕಪ್ಪ, ಎಸ್ ಎಂ ಹುಲುಗಪ್ಪ, ಎಚ್ ರಮೇಶ್, ಡಿ ಹೇಮಂತ್, ಆರ್ ವಿಜಯ್, ನಾಗಮೂರ್ತಿ, ಮಾರಣ್ಣ, ವೀರೇಶ್ ದಳವಾಯಿ, ಹುಸೇನಪ್ಪಾ, ಮಮತಮ್ಮ, ರಾಮಣ್ಣ ಇನ್ನು ಅನೇಕ ಕಲಾವಿದರ ಸೇರಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿ ಕೊಟ್ಟಿರುತ್ತಾರೆ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ