Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಖ ಸಮೃದ್ಧಿಗಾಗಿ ವಾರದ ವೃತಾಚರಣವೃತಾಚರಣೆ

 

ಮುಗಳಖೋಡ (5) ಸಂಪ್ರದಾಯದಂತೆ ಪ್ರತಿ ವರ್ಷದಂತೆ ಸುಕ್ಷೇತ್ರ ಮುಗಳಖೋಡ ಪಟ್ಟಣದಲ್ಲಿ ಮಳೆ ಬೆಳೆಯಿಂದ  ಸುಖ ಸಮೃದ್ಧಿಹೊಂದಿ  ಆರೊಗ್ಯಯುತ ಜೀವನ ಕಳೆಯಲು ಎಪ್ರಿಲ್ 24 ರಿಂದ ಮೇ 8 ರವರೆಗೆ ದೇವತೆಗಳ ಹೆಸರಿನಲ್ಲಿ ವೃತಾಚರಣೆ ನಿಮಿತ್ಯ ಪಟ್ಟಣದಲ್ಲಿ ಅಂಗಡಿ ಮುಂಗಟ್ಟು ಸಂಪೂರ್ಣ ಬಂದ್ ಮಾಡಿ ಶ್ರೀ ಗಜಾನನ ವೃತ್ತದ ಗಜಾನನ ಮಂದಿರದ ಆವರಣದಲ್ಲಿ ಪಟ್ಟಣದ  ಹಾಗೂ ಸುತ್ತಲಿನ ಗ್ರಾಮದ ಭಜನಾ ಕಲಾವಿದರಿಂದ ಭಕ್ತಿಯ ತತ್ವ ಪದಗಳ ಭಜನೆ ಕಾರ್ಯಕ್ರಮ ಆಯೋಜಿಸಿದ್ದು ಈ ಸಂದರ್ಭದಲ್ಲಿ  ಶ್ರೀ ಯಲ್ಲಾಲಿಂಗೇಶ್ವರ ಪ್ರಭು ಮಹಾರಾಜರ ಕ್ಷೇತ್ರದರ್ಶನಕ್ಕೆ ಆಗಮಿಸುವ ಭಕ್ತರಿಗೆ  ಅಂಬಲಿ ಪ್ರಸಾದ ಸೇವೆ ವ್ಯವಸ್ಥೆ ಕಲ್ಪಿಸಲಾಗಿದೆ, ಶುಕ್ರವಾರ 8 ರಂದು ಬೆಳಿಗ್ಗೆ ಎಲ್ಲ ದೇವಮಂದಿರಗಳಲ್ಲಿ ಅಭಿಷೇಕ ಮಂತ್ರ ಘೋಷಣೆ ಯೊಂದಿಗೆ ಪೂಜೆ ನೈವೇದ್ಯ ಅರ್ಪಿಸಿ ವಾರದ ವೃತಾಚರಣೆ ಸಂಪನ್ನಗೊಳ್ಳುವುದು ಪಟ್ಟಣದ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗಿ  ಎಂದು ವೃತಾಚರಣೆ ವ್ಯವಸ್ಥಾಪಕ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ