Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

30ನೆ ವಾರ್ಡ್ ನ ಆಶ್ರಯ ಕ್ವಾಟರ್ಸ್ ಗೆ ಆಕಸ್ಮಿಕ ಬೆಂಕಿ 




ಬಳ್ಳಾರಿ ಏ 03:  ಮಹಾನಗರ ಪಾಲಿಕೆ ವ್ಯಪ್ತಿಯ 30ನೆ ವಾರ್ಡ್ ನ ಆಶ್ರಯ ಕ್ವಾಟರ್ಸ್   ಆಕಸ್ಮಿಕ ಬೆಂಕಿ ಅವಘಡದಿಂದಾಗಿ ವಾಸದ ಮನೆಯೊಂದು ಸುಟ್ಟಿರುವ ಘಟನೆ ಬುದುವಾರ ರಾತ್ರಿ 10ಕ್ಕೆ ಸಂಭವಿಸಿದೆ.


ವಾಹಿದ ವಯಸ್ಸು (30 ) ಎಂಬುವರ ಮನೆಯೇ ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ಮೊತ್ತದ ಸರಕುಗಳು ನಷ್ಟವಾಗಿವೆ. ಮನೆಯಲ್ಲಿ ಯಾರು ಇಲ್ಲದೆರುವಾಗ  ರಂಜಾನ್ ಹಬ್ಬದ ಪ್ರಯುಕ್ತ  ಬಂಧುಗಳ ಮನೆಗೆ ಹೋದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.


ವಾರ್ಡ್ ನ ಜನರು ಬೆಂಕಿಯನ್ನು ನಂದಿಸಲು ಪ್ರಯತ್ನಪಟ್ಟರೂ ಪ್ರಯೋಜನವಾಗಿಲ್ಲ. ಅಗ್ನಿಶಾಮಕದಳದ ಸಿಬ್ಬಂದಿ ಬರುವಷ್ಟರಲ್ಲಿ ಮನೆಯು ಭಾಗಶಃ ಸುಟ್ಟುಹೋಗಿತು

ಸಾರ್ವಜನಿಕರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸೇರಿ ಬೆಂಕಿಯನ್ನು ನಂದಿಸುವ ಮೂಲಕ ಅಕ್ಕಪಕ್ಕದ ಮನೆಗಳಿಗೆ ಆಗಬಹುದಾದ ಭಾರೀ ಅವಘಡ ತಪ್ಪಿಸಿದ್ದಾರೆ. ಅಲ್ಲದೆ ಮನೆಯಲ್ಲಿದ್ದ ದವಸ ಧಾನ್ಯ, ಪೀಠೋಪಕರಣಗಳು, ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿವೆ ಸ್ಥಳಕ್ಕೆ ಪಾಲಿಕೆ

 ಪಾಲಿಕೆ ಸದಸ್ಯರಾದ ಎನ್.ಎಂ.ಡಿ ಆಸೀಫ್ ಬಾಷ ಅವರು ಮನೆಯನ್ನು ಪರಿಶೀಲಿಸಿ ನಂತರ ಬಳ್ಳಾರಿ ಗ್ರಾಮಾಂತರ ಶಾಸಕರಾದ ಬಿ.ನಾಗೇಂದ್ರ ಅವರ  ಗಮನಕ್ಕೆ ತಂದಿದರು .ತಕ್ಷಣ ಸ್ಪಂದಿಸಿದ ಮಾಜಿ ಸಚಿವ ಬಿ.ನಾಗೇಂದ್ರ ಅವರು ಕರೆ ಮಾಡಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು ಸ್ಥಳದಲ್ಲೇ ತಮ್ಮ ಸ್ವಂತ ಖರ್ಚಿನಿಂದ ಮಹಾನಗರ ಪಾಲಿಕೆ ಸದಸ್ಯ ಆಸಿಫ್ ಅವರ ನೇತೃತ್ವದಲ್ಲಿ ಕುಟುಂಬಕ್ಕೆ ಒಂದು ಲಕ್ಷ ಪರಿಹಾರ ನೀಡಿದ್ದಾರೆ

  ಶಾಸಕರ ಆದೇಶದಂತೆ

ಸ್ಥಳಕ್ಕೆ   ತಾಲೂಕು ದಂಡಧಿಕಾರಿ ರೇಖಾ ಟಿ ಮಹಾನಗರ ಪಾಲಿಕೆ ಕಮಿಷನರ್ ಖಾಲಿಲ್ ಸಾಬ್ ಮತ್ತು ಜೇಸ್ಕಾಂ ಅಧಿಕಾರಿಗಳು ತನಿಖೆ ಮಾಡಿ  ನಿವಾಸಿಗಳಿಗೆ ಸೂಕ್ತ ಪರಿಹಾರ  ನೀಡಲಿದ್ದೇವೆ ಎಂದು ಭರವಸೆ ನೀಡಿದರು






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ