Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿ ಜೀವನಕ್ಕೆ ಕಟ್ಟುನಿಟ್ಟಿನ ನಿಯಮಗಳ ಪಾಲನೆ ಸಾಧನೆಗೆ ಪೂರಕ : ನೀಲನ್ನವರ

ಮಹಾಲಿಂಗಪೂರ ಸರ್ಕಾರಿ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಮಹಾಲಿಂಗಪೂರ:ಜ.೧೦., ನಗರದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶನಿವಾರ ದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಮುಧೋಳ ವತಿಯಿಂದ.ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಗಿತು.

ಯೋಗ ಶಿಕ್ಷಕ ರಾಘವೇಂದ್ರ ನೀಲನ್ನವರ ರನ್ನ ಬೆಳಗಲಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಮಾದಕ ವ್ಯಸನಗಳ ಆಕ?ಣೆಗೆ ಬಲಿಯಾಗಬೇಡಿ,ಮದ್ಯಪಾನ ಮತ್ತು ಧೂಮಪಾನಗಳು ನಿಧಾನಗತಿಯಲ್ಲಿ ಮನು?ನ ಜೀವನವನ್ನು ಕೊಲ್ಲುತ್ತಿವೆ. ವಿದ್ಯಾರ್ಥಿ ಜೀವನಕ್ಕೆ ಕಟ್ಟುನಿಟ್ಟಿನ ನಿಯಮಗಳ ಪಾಲನೆ ಸಾಧನೆಗೆ ಪೂರಕವಾಗಿದೆ, ಸ್ವಾಸ್ಥ್ಯ ಸಂಕಲ್ಪಕ್ಕೆ ಬದ್ಧರಾಗಿ,ನಿತ್ಯ ಯೋಗ ಮಾಡಿ, ನಿರೋಗಿಯಾಗಿ,ಸದೃಢ ಮನಸ್ಸು ಮತ್ತು ಸದೃಢ ದೇಹವನ್ನು ಹೊಂದಲು ಪ್ರಯತ್ನಿಸಿ ಎಂದು ತಿಳಿಸಿದರು.

ಪ್ರಾಚಾರ್ಯರಾದ ಶಿವಪ್ಪ ಜೋಡಟ್ಟಿ ಅಧ್ಯಕ್ಷತೆವಹಿಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಕಾರ್ಯಕ್ರಮಗಳು ಅತ್ಯಂತ ಮಹತ್ವಪೂರ್ಣವಾಗಿವೆ. ಪ್ರತಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಮಹತ್ವವನ್ನು ತಿಳಿದುಕೊಂಡು.ದುಶ್ಚಟಗಳಿಂದ ದೂರವಿರಬೇಕೆಂದು ತಿಳಿಸಿದರು.

ವಲಯ ಮೇಲ್ವಿಚಾರಕ ಮಲ್ಲಿಕಾರ್ಜುನ ವಜ್ರಮಟ್ಟಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ, ಜನಪರ ಕಾರ್ಯಕ್ರಮಗಳು ಸಮಾಜದಲ್ಲಿ ನೊಂದ ಜನಕ್ಕೆ ಬೆಳಕಾಗಿ,ಒಂದು ಗ್ರಾಮದ ಸಮೃದ್ಧ ಅಭಿವೃದ್ಧಿಗೆ ಬೇಕಾದ. ಎಲ್ಲಾ ಬಗೆಯ ಕಾರ್ಯ ಯೋಜನೆಗಳನ್ನು. ಒಳಗೊಂಡು ನಿತ್ಯವೂ ಕಾರ್ಯರೂಪಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದರು. ಸೇವಾ ಪ್ರತಿನಿಧಿ ರೇಣುಖಾ ತೇರದಾಳ ಮತ್ತು ಶಿಕ್ಷಕರವೃಂದ,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ