Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿ ಜೀವನಕ್ಕೆ ಕಟ್ಟುನಿಟ್ಟಿನ ನಿಯಮಗಳ ಪಾಲನೆ ಸಾಧನೆಗೆ ಪೂರಕ : ನೀಲನ್ನವರ

ಮಹಾಲಿಂಗಪೂರ ಸರ್ಕಾರಿ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಮಹಾಲಿಂಗಪೂರ:ಜ.೧೦., ನಗರದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶನಿವಾರ ದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಮುಧೋಳ ವತಿಯಿಂದ.ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಗಿತು.

ಯೋಗ ಶಿಕ್ಷಕ ರಾಘವೇಂದ್ರ ನೀಲನ್ನವರ ರನ್ನ ಬೆಳಗಲಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಮಾದಕ ವ್ಯಸನಗಳ ಆಕ?ಣೆಗೆ ಬಲಿಯಾಗಬೇಡಿ,ಮದ್ಯಪಾನ ಮತ್ತು ಧೂಮಪಾನಗಳು ನಿಧಾನಗತಿಯಲ್ಲಿ ಮನು?ನ ಜೀವನವನ್ನು ಕೊಲ್ಲುತ್ತಿವೆ. ವಿದ್ಯಾರ್ಥಿ ಜೀವನಕ್ಕೆ ಕಟ್ಟುನಿಟ್ಟಿನ ನಿಯಮಗಳ ಪಾಲನೆ ಸಾಧನೆಗೆ ಪೂರಕವಾಗಿದೆ, ಸ್ವಾಸ್ಥ್ಯ ಸಂಕಲ್ಪಕ್ಕೆ ಬದ್ಧರಾಗಿ,ನಿತ್ಯ ಯೋಗ ಮಾಡಿ, ನಿರೋಗಿಯಾಗಿ,ಸದೃಢ ಮನಸ್ಸು ಮತ್ತು ಸದೃಢ ದೇಹವನ್ನು ಹೊಂದಲು ಪ್ರಯತ್ನಿಸಿ ಎಂದು ತಿಳಿಸಿದರು.

ಪ್ರಾಚಾರ್ಯರಾದ ಶಿವಪ್ಪ ಜೋಡಟ್ಟಿ ಅಧ್ಯಕ್ಷತೆವಹಿಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಕಾರ್ಯಕ್ರಮಗಳು ಅತ್ಯಂತ ಮಹತ್ವಪೂರ್ಣವಾಗಿವೆ. ಪ್ರತಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಮಹತ್ವವನ್ನು ತಿಳಿದುಕೊಂಡು.ದುಶ್ಚಟಗಳಿಂದ ದೂರವಿರಬೇಕೆಂದು ತಿಳಿಸಿದರು.

ವಲಯ ಮೇಲ್ವಿಚಾರಕ ಮಲ್ಲಿಕಾರ್ಜುನ ವಜ್ರಮಟ್ಟಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ, ಜನಪರ ಕಾರ್ಯಕ್ರಮಗಳು ಸಮಾಜದಲ್ಲಿ ನೊಂದ ಜನಕ್ಕೆ ಬೆಳಕಾಗಿ,ಒಂದು ಗ್ರಾಮದ ಸಮೃದ್ಧ ಅಭಿವೃದ್ಧಿಗೆ ಬೇಕಾದ. ಎಲ್ಲಾ ಬಗೆಯ ಕಾರ್ಯ ಯೋಜನೆಗಳನ್ನು. ಒಳಗೊಂಡು ನಿತ್ಯವೂ ಕಾರ್ಯರೂಪಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದರು. ಸೇವಾ ಪ್ರತಿನಿಧಿ ರೇಣುಖಾ ತೇರದಾಳ ಮತ್ತು ಶಿಕ್ಷಕರವೃಂದ,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*