Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನ ಪಾಲನೆಯೇ ನಿಜವಾದ ಗೌರವ : ಮಲ್ಲಿಕಾರ್ಜುನ ಚರಂತಿಮಠ

ಬಾಗಲಕೋಟೆ,ಏಪ್ರಿಲ್ 15: ಸಂವಿಧಾನಶಿಲ್ಪಿ ಡಾ|ಅಂಬೇಡ್ಕರ ಅವರು ನೀಡಿದ ಸಂವಿಧಾನ, ಅವರ ಆಶಯಗಳನ್ನು ನಿತ್ಯವೂ ನಾವು ಪಾಲನೆ ಮಾಡುವುದೇ ನಿಜವಾಗಿ ನೀಡುವ ಗೌರವ ಎಂದು ಚರಂತಿಮಠ ಮತ್ತು ವಸ್ತ್ರದ ಫೌಂಡೇಶನ್ ಅಧ್ಯಕ್ಷ ಮಲ್ಲಿಕಾರ್ಜುನ ಚರಂತಿಮಠ ಹೇಳಿದರು.


ನಗರದಲ್ಲಿ ಚರಂತಿಮಠ ಮತ್ತು ವಸ್ತ್ರದ ಫೌಂಡೇಶನ್‌ದಿಂದ ಪೌರ ಕಾರ್ಮಿಕರಿಗೆ ಸನ್ಮಾನಿಸುವ ಮೂಲಕ ಅಂಬೇಡ್ಕರ ಜಯಂತಿ ಆಚರಿಸಿ ಅವರು ಮಾತನಾಡಿದರು.


ಬಾಬಾಸಾಹೇಬರು ಸಂವಿಧಾನವನ್ನು ಈ ದೇಶಕ್ಕೆ ಒಂದು ದೊಡ್ಡ ಕೊಡುಗೆಯಾಗಿ ನೀಡಿದ್ದಾರೆ. ಸಂವಿಧಾನಕ್ಕೆ ಗೌರವ ನೀಡುವ ಜತೆಗೆ, ಸಮುದಾಯದಲ್ಲಿ ಸೌಲಭ್ಯ ವಂಚಿತರಿಗೆ ಸೌಲಭ್ಯ ಕಲ್ಪಿಸುವ ಕಾರ್ಯ ನಾವೆಲ್ಲ ಮಾಡಬೇಕು ಎಂದರು.


ಯುವ ಮುಖಂಡ ವಿಜಯ ಸುಲಾಖೆ ಮಾತನಾಡಿ, ಬಾಬಾಸಾಹೇಬರ ಬಾಲ್ಯ ಹಾಗೂ ಸಾಮಾಜಿಕ ಜೀವನದ ಬಗ್ಗೆ ಸ್ಮರಿಸಿದರು. ಇದಕ್ಕೂ ಮುಂಚೆ  ಜಿಲ್ಲಾ ಆಡಳಿತ ಭವನದ ಆವರಣದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರ ಧ್ಯೇಯ ಮತ್ತು ದೂರದೃಷ್ಟಿಯನ್ನು ಸ್ಮರಿಸಲಾಯಿತು. ನಗರಸಭೆಯ ಪೌರ ಕಾರ್ಮಿಕರಿಗೆ ಸನ್ಮಾನಿಸಿ, ಗೌರವಿಸಲಾಯಿತು.


ಮುಖಂಡರಾದ ಗುರು ಅನಗವಾಡಿ, ಬಸವರಾಜ ಪಾತ್ರೋಟಿ, ಶಂಕರ ಮಗಜಿ, ಮಲ್ಲು ಮಳಿಯನ್ನವರ, ರಾಜು ಬಾಸೂತಕರ, ವಿಷ್ಣು ಮಗಜಿ, ಪಾಂಡು ಜಾಧವ್, ಮಹೇಶ ಸರೋದೆ, ಬೊಮ್ಮಣ ಮಮದಾಪೂರ, ಸುನೀಲ ಲಮಾಣಿ, ವಿನಾಯಕ ಹಾಸಲಕರ, ಮಲ್ಲು ರಾಂಪೂರ, ಹರೀಶ ರಂಗರೇಜ, ಮಲ್ಲು ಸಜ್ಜನ ಹಾಗೂ ಯಮನುರಿ ಕಮಿತಕರ ಮುಂತಾದವರು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ