Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಯಿ ಚನ್ನಮ್ಮಾಜಿಯ ಶೌರ್ಯ, ಆದರ್ಶಗಳನ್ನು ಅಳವಡಿಸಿಕೊಳ್ಳಿ :ರೋಹಿಣಿ ಪಾಟೀಲ 




ಚ. ಕಿತ್ತೂರು. ಜೀವನದಲ್ಲಿ ಮಹಿಳೆಯರು ತಾಯಿ ಕಿತ್ತೂರು ಚನ್ನಮ್ಮ ಅವರ ಶೌರ್ಯ, ಆದರ್ಶಗಳನ್ನು ಅಳವಡಿಸಿಕೊಂಡು ಮುಂದೆ ಬರಬೇಕೆಂದು ಕೆಪಿಸಿಸಿ ಸದಸ್ಯ ಶ್ರೀಮತಿ ರೋಹಿಣಿ ಪಾಟೀಲ ಹೇಳಿದರು.


     ಅವರ ಶುಕ್ರವಾರದಂದು ಕಿತ್ತೂರು ಉತ್ಸವದ ಪ್ರಯುಕ್ತ ಪಟ್ಟದದ ಉತ್ಸವದ ಮುಖ್ಯ ವೇದಿಕೆಯಲ್ಲಿ ಕಿತ್ತೂರು ರಾಣಿ ಸಂಸ್ಥಾನದ ಕುರಿತು ರಾಜ್ಯ ಮಟ್ಟದ ಮಹಿಳಾ ವಿಚಾರ ಗೋಷ್ಠಿಯಲ್ಲಿ  ಮಾತನಾಡಿದರು.


    ಆಂಗ್ಲ ಭಾಷಾ ಲೇಖಕರು, ವಿದ್ವಾಂಸರಾದ ಡಾ. ವಿಜಯಲಕ್ಷ್ಮಿ ತಿರ್ಲಾಪುರ ಮಾತನಾಡಿ ಚನ್ನಮ್ಮಾಜಿ ಅವರು ಬಾಲ್ಯದಲ್ಲಿ ಕುದರೆ ಸವಾರಿ, ಯುದ್ಧ ತಯಾರಿ, ಕತ್ತೆ ವರಸೆ ಇನ್ನೂ ಅನೇಕ ಕಲೆಗಳಲ್ಲಿ ಪರಿಣೀತರಾಗಿದ್ದರು ಎಂದರು.


  ರಾಣಿ ಚನ್ನಮ್ಮ ಅಧ್ಯಯನ ಫಿಠದ ನಿರ್ದೇಶಕರಾದ ಡಾ. ನಾಗರತ್ನ ಪರಾಂಡೆ ಮಾತನಾಡಿ ಚನ್ನಮ್ಮ ತಾಯಿ ಇತಿಹಾಸ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಭಾರತ ದೇಶದ ಹೆಮ್ಮೆಯ ಪ್ರಥಮ ಮಹಿಳಾ ಸ್ವತಂತ್ರ್ಯ ಹೋರಾಟಗಾರ್ತಿ ಆಗಿದ್ದರು ಎಂದರು.


   ಕಾರ್ಯಕ್ರಮದಲ್ಲಿ ಕಿತ್ತೂರು ಸಂಸ್ಥಾನದ ಆಡಳಿತ ವ್ಯವಸ್ಥೆಯಲ್ಲಿ ಮಹಿಳೆಯರ ಪಾತ್ರ ಕುರಿತು ಬೆಳಗಾವಿಯ ಸಾಹಿತಿಗಳಾದ ಡಾ. ನಿರ್ಮಲಾ ಬಟ್ಟಲ  ಮಹಿಳಾ ವಿಚಾರ ಗೋಷ್ಠಿ ಮಾಡಿದರು. ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ರಾಣಿ ಚನ್ನಮ್ಮನ ಆದರ್ಶಗಳು ಕುರಿತು ಸಾಹಿತಿಗಳಾದ ಡಾ ಅರ್ಚನಾ ಅಥಣಿ ಮಾತನಾಡಿದರು. ಕಿತ್ತೂರು ಸಂಸ್ಥಾನದ ದತ್ತಕ ಪ್ರಕ್ರಿಯೆಯಲ್ಲಿ ಮಹಿಳೆಯರ ಪಾತ್ರ ಕುರಿತು ಧಾರವಾಡದ ನಿವೃತ್ತ ಪ್ರಾಚಾರ್ಯರಾದ ಡಾ ಸರಸ್ವತಿ ಕಳಸದ  ವಿಚಾರ ಗೋಷ್ಠಿಯಲ್ಲಿ ಮಾತನಾಡಿದರು. ಕಿತ್ತೂರು ಸಂಸ್ಥಾನದ ರಾಣಿಯರ ಸಮನ್ವಯತೆ ಸಂದೇಶ ಕುರಿತು  ಸಾಹಿತಿಗಳಾದ ಶ್ರೀಮತಿ ಜ್ಯೋತಿ ಬಾದಾಮಿ ಮಾತನಾಡಿದರು.






Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*