Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಗಜ್ಯೋತಿ ಶ್ರೀ  ಬಸವೇಶ್ವರರ ತತ್ವ,ಸಿದ್ಧಾಂತ  ಅಳವಡಿಸಿಕೊಳ್ಳಿ: ಶಾಸಕ ಪಾಟೀಲ 


ನೇಸರಗಿ. ನಾವು ಜೀವನದಲ್ಲಿ  ಸಹಸ್ರ ವರ್ಷಗಳ ಹಿಂದೆ ತಮ್ಮ ತತ್ವ, ನೀತಿ, ರೀತಿ, ಧರ್ಮ ಹಾಗೂ ಅವುಗಳ ಆಚರಣೆ ಬಗ್ಗೆ ಅಣ್ಣ ಜಗಜ್ಯೋತಿ ಶ್ರೀ  ಬಸವಣ್ಣನವರು ಹಾಕಿಕೊಟ್ಟ ಹಾದಿಯಲ್ಲಿ ನಾವು ನೀವೆಲ್ಲರೂ ಸಮಾಜಮುಖಿಯಾಗಿ ನಾವು, ನೀವೆಲ್ಲರೂ ಸಹಬಾಳ್ವೆಯಿಂದ ನಡೆಯೋಣ ಹಾಗೂ  ಮಹಾನ್ ಪುರುಷ ಅಣ್ಣ ಬಸವಣ್ಣ ಅವರ ಹಾಕಿಕೊಟ್ಟ ಹಾದಿಯಲ್ಲಿ ಮುನ್ನಡೆಯೋಣ ಎಂದು ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು.

    ಅವರು ಸಮೀಪದ ನಾಗನೂರ ಗ್ರಾಮದಲ್ಲಿ ಬುಧವಾರದಂದು ಅಣ್ಣ ಶ್ರೀ ಜಗಜ್ಯೋತಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಿ ಮಾತನಾಡಿದರು.

     ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ  ನಾಗನೂರು - ಬೆಳಗಾವಿ ರುದ್ರಾಕ್ಷಿಮಠದ  ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಮಾತನಾಡಿ ಶ್ರೀ ಬಸವೇಶ್ವರರು  ಹಾಕಿಕೊಟ್ಟ ಸನ್ಮಾರ್ಗದಲ್ಲಿ ಮುನ್ನಡೆಯೋಣ ಎಂದರು.

    ಕಾರ್ಯಕ್ರಮದಲ್ಲಿ  ಕೆ ಪಿ ಸಿ ಸಿ ಸದಸ್ಯ ಶ್ರೀಮತಿ ರೋಹಿಣಿ ಪಾಟೀಲ, ಮುಖಂಡರಾದ ಸಿದ್ದಣ್ಣ ಸುಂಕದ, ಚನ್ನಬಸಪ್ಪ ತಲ್ಲೂರ,   ಮೂರ್ತಿ ಧಾಣಿಗಳಾದ ಸಮಾಜ ಕಲ್ಯಾಣ ನಿವೃತ್ತ ಅಧಿಕಾರಿಗಳಾದ  ಸೋಮಶೇಖರ ನಾಯ್ಕರ, ಸಚಿನ ತಲ್ಲೂರ, ಬಸವರಾಜ ಉಣಕಲ,ನವೀನ ಗದಗ, ಮಹಾಬಳೇಶ್ವರ ತಿಗಡಿ,ಸುಜಾತ ತಲ್ಲೂರ ಸೇರಿದಂತೆ ಗ್ರಾಮದ ಮುಖಂಡರು, ಗ್ರಾ ಪಂ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ