Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಗಜ್ಯೋತಿ ಶ್ರೀ  ಬಸವೇಶ್ವರರ ತತ್ವ,ಸಿದ್ಧಾಂತ  ಅಳವಡಿಸಿಕೊಳ್ಳಿ: ಶಾಸಕ ಪಾಟೀಲ 


ನೇಸರಗಿ. ನಾವು ಜೀವನದಲ್ಲಿ  ಸಹಸ್ರ ವರ್ಷಗಳ ಹಿಂದೆ ತಮ್ಮ ತತ್ವ, ನೀತಿ, ರೀತಿ, ಧರ್ಮ ಹಾಗೂ ಅವುಗಳ ಆಚರಣೆ ಬಗ್ಗೆ ಅಣ್ಣ ಜಗಜ್ಯೋತಿ ಶ್ರೀ  ಬಸವಣ್ಣನವರು ಹಾಕಿಕೊಟ್ಟ ಹಾದಿಯಲ್ಲಿ ನಾವು ನೀವೆಲ್ಲರೂ ಸಮಾಜಮುಖಿಯಾಗಿ ನಾವು, ನೀವೆಲ್ಲರೂ ಸಹಬಾಳ್ವೆಯಿಂದ ನಡೆಯೋಣ ಹಾಗೂ  ಮಹಾನ್ ಪುರುಷ ಅಣ್ಣ ಬಸವಣ್ಣ ಅವರ ಹಾಕಿಕೊಟ್ಟ ಹಾದಿಯಲ್ಲಿ ಮುನ್ನಡೆಯೋಣ ಎಂದು ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು.

    ಅವರು ಸಮೀಪದ ನಾಗನೂರ ಗ್ರಾಮದಲ್ಲಿ ಬುಧವಾರದಂದು ಅಣ್ಣ ಶ್ರೀ ಜಗಜ್ಯೋತಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಿ ಮಾತನಾಡಿದರು.

     ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ  ನಾಗನೂರು - ಬೆಳಗಾವಿ ರುದ್ರಾಕ್ಷಿಮಠದ  ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಮಾತನಾಡಿ ಶ್ರೀ ಬಸವೇಶ್ವರರು  ಹಾಕಿಕೊಟ್ಟ ಸನ್ಮಾರ್ಗದಲ್ಲಿ ಮುನ್ನಡೆಯೋಣ ಎಂದರು.

    ಕಾರ್ಯಕ್ರಮದಲ್ಲಿ  ಕೆ ಪಿ ಸಿ ಸಿ ಸದಸ್ಯ ಶ್ರೀಮತಿ ರೋಹಿಣಿ ಪಾಟೀಲ, ಮುಖಂಡರಾದ ಸಿದ್ದಣ್ಣ ಸುಂಕದ, ಚನ್ನಬಸಪ್ಪ ತಲ್ಲೂರ,   ಮೂರ್ತಿ ಧಾಣಿಗಳಾದ ಸಮಾಜ ಕಲ್ಯಾಣ ನಿವೃತ್ತ ಅಧಿಕಾರಿಗಳಾದ  ಸೋಮಶೇಖರ ನಾಯ್ಕರ, ಸಚಿನ ತಲ್ಲೂರ, ಬಸವರಾಜ ಉಣಕಲ,ನವೀನ ಗದಗ, ಮಹಾಬಳೇಶ್ವರ ತಿಗಡಿ,ಸುಜಾತ ತಲ್ಲೂರ ಸೇರಿದಂತೆ ಗ್ರಾಮದ ಮುಖಂಡರು, ಗ್ರಾ ಪಂ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ