Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಜ ಕಿಂಗ್ ಪಿನ್ ದೌಲ ಬಂಧನ ಸಮ್ಮತಿಸಿದ ಸಲಹಾ ಸಮಿತಿ

ಬಳ್ಳಾರಿ:ಮೇ,18 ಎನ್.ಡಿ.ಪಿ.ಎಸ್ ಪ್ರಕರಣಗಳ ಆರೋಪಿ ಡಿ.ದೌಲ ಅಲಿಯಾಸ್ ಎಸ್.ದೌಲನನ್ನು ಸೆರೆಮನೆಯಲ್ಲಿಡಲು ಆದೇಶಿಸಿದ ಆದೇಶಕ್ಕೆ ಸಲಹಾ ಸಮ್ಮತಿಯಿಂದ ಅನುಮೋದನೆ ದೊರೆತಿದೆಂದು ಎಸ್ಪಿ ಅವರ ಪತ್ರಿಕಾ ಪ್ರಕಟಣೆ ತಿಳಿಸಿದೆ.
ನಗರದ ರಾಣಿತೋಟದಡಿ. ದೌಲ ಅಲಿಯಾಸ್ ಎಸ್. ದೌಲಾ ಅಲಿಯಾಸ್ ಮೆಹಬೂಬ್ ದೌಲ (40) ಈತನು ಬಳ್ಳಾರಿ ಜಿಲ್ಲೆ ಒಳಗೊಂಡಂತೆ ರಾಜ್ಯದ್ಯಾಂತ ವಿವಿಧ ಜಿಲ್ಲೆಗಳಲ್ಲಿ ಮಾದಕ ಪದಾರ್ಥಗಳ ಸಂಗ್ರಹಣೆ, ಸಾಗಟ ಹಾಗೂ ಮಾರಟ ಕೆಲಸದಲ್ಲಿ ತೊಡಗಿಕೊಂಡಿದ್ದನು.
ಈತನ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆಯಡಿಯಲ್ಲಿ 21 ಪ್ರಕರಣಗಳು ದಾಖಲಾಗಿದ್ದವು. ನಿರಂತರವಾಗಿ ಈತನು ಮಾದಕ ದ್ರವ್ಯ ಸಾಗಣೆ ಮತ್ತು ಮಾರಟದಲ್ಲಿ ತೊಡಗುವ ಮೂಲಕ ಸಾಮಾಜದ ಸ್ವಾಸ್ಥ್ಯವನ್ನು ಹದಗಡೆಸುತ್ತಿದ್ದನು. ಅದಕ್ಕಾಗಿ ಸಮಾಜದ ಸ್ವಾಸ್ಥ್ಯ ಕಾಪಡುವ ಉದ್ದೇಶದಿಂದ ಕಾಯ್ದೆಯನ್ವಯ ಐಜಿಪಿ ಬಳ್ಳಾರಿರವರಿಗೆ ದೌಲನ ಬಂಧನದ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಐಜಿಪಿ ಹರ್ಷ ಅವರು . ದೌಲನನ್ನು ಒಂದು ವರ್ಷದವರೆಗೆ ಬಂಧನಲ್ಲಿರಿಸಲು ಆದೇಶಿಸಿದ್ದರು.
ಈ ಪ್ರಕರಣವು ಉಚ್ಚ ನ್ಯಾಯಾಲಯದ ನ್ಯಾಯಧೀಶರುಗಳನ್ನು ಒಳಗೊಂಡ ಸಲಹಾ ಸಮಿತಿ ಯಲ್ಲಿ ವಿಚಾರಣೆ ನಡೆದಿತ್ತು. ಎಸ್ಪಿ. ಡ. ಸುಮನ್ ಡಿ.ಪೆನ್ನೇಕರ್, ಹಾಗೂ ಟಿ.ಎಸ್ ಪಾಟೀಲ್, ಹಿರಿಯ ಕಾನೂನು ಸಲಹೆಗಾರರು ಸರ್ಕಾರದ ಪರವಾಗಿ ಸಮಿಯಲ್ಲಿ ವಾದಿಸಿದ್ದರು. ಸಮಿತಿಯ ದೌಲನನ್ನು 12.02.2027 ರ ವರೆಗೆ ಬಂಧನದಲ್ಲಿರಿಸಲು ಸಮ್ಮತಿಸಿದೆ. ಸಧ್ಯ ದೌಲ ಬಳ್ಳಾರಿ ಕೇಂದ್ರ ಕಾರಗೃಹದಲ್ಲಿದ್ದಾನೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*