Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಡಾ ಹಗರಣದಲ್ಲಿ ಅಡ್ವೊಕೇಟ್‌ ಜನರಲ್ ಆರೋಪಿಗಳ ರಕ್ಷಣೆ: ಸ್ನೇಹಮಯಿ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎನ್ನಲಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ಆರೋಪಿಗಳನ್ನು ಅಡ್ವೊಕೇಟ್ ಜನರಲ್ ರಕ್ಷಿಸುತ್ತಿದ್ದು, ಸರ್ಕಾರದ ಹಿತಾಸಕ್ತಿ ಕಾಪಾಡುತ್ತಿಲ್ಲ ಎಂದು ಶನಿವಾರ ಆರೋಪಿಸಿದ್ದಾರೆ.

ಮೈಸೂರು ನಗರದ ಹೊರವಲಯದ ಕಸಬಾ ಹೋಬಳಿಯ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿನ ಆಸ್ತಿಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಕಾರ್ಯದರ್ಶಿಗೆ ನೀಡಿರುವ ಕಾನೂನು ಅಭಿಪ್ರಾಯವನ್ನು ವಿರೋಧಿಸಿ ಸ್ನೇಹಮಯಿ ಕೃಷ್ಣ ಅವರು ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಅವರಿಗೆ ಪತ್ರ ಬರೆದಿದ್ದಾರೆ.

ಅಡ್ವೊಕೇಟ್ ಜನರಲ್ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ನೀಡಿರುವ ಅಭಿಪ್ರಾಯದ ಪ್ರತಿ ತನ್ನ ಬಳಿ ಇದೆ. ಜವಾಬ್ದಾರಿಯುತ ಅಧಿಕಾರಿಯಾಗಿರುವ ನೀವು ಆರೋಪಿಗಳನ್ನು ರಕ್ಷಿಸುವ ಅಭಿಪ್ರಾಯ ನೀಡಿದ್ದೀರಿ. ಕಾನೂನಿನ ಅರಿವಿಲ್ಲದ ವ್ಯಕ್ತಿಯಂತೆ ಸರ್ಕಾರಿ ಆಸ್ತಿ ಸಂರಕ್ಷಣೆ ವಿರುದ್ಧ ಹೋಗಿದ್ದೀರಿ ಮತ್ತು ಈ ಬಗ್ಗೆ ಸ್ಪಷ್ಟೀಕರಣ ಮತ್ತು ಅಧಿಕೃತ ದಾಖಲೆಗಳನ್ನು ಕೇಳುತ್ತಿದ್ದೇನೆ ಎಂದು ಕೃಷ್ಣ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*