Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸಗೊಬ್ಬರ ಮಗಳಿಗೆಗಳಿಗೆ ಕೃಷಿ ಅಧಿಕಾರಿ ಭೇಟಿ ಪರಿಶೀಲನೆ*

ಮುದ್ದೇಬಿಹಾಳ:2026 ಸಾಲಿನ ಮುಂಗಾರು ಮಳೆ ಆರಂಭಗೊಂಡಿದ್ದು,ರೈತರು ಬಿತ್ತನೆ ಪ್ರಾರಂಭ ಮಾಡಿದ್ದಾರೆ,ಈ ವರ್ಷ ಯುದ್ಧ ನಡೆದಿರುವುದರಿಂದ ರಸಗೊಬ್ಬರ,ಡಿಎಪಿ ಗಳನ್ನು ಸರಿಯಾಗಿ ಬಳಸಲು ಕೇತ್ ಬಚಾವ್ ಆಂದೋಲನ ಮೂಲಕ ರೈತರಿಗೆ ತಿಳಿಹೇಳುವ ಮೂಲಕ  ರೈತರು ಅಗತ್ಯಕ್ಕೆ ತಕ್ಕಂತೆ ಗೊಬ್ಬರ ಬಳಸಬೇಕು,ಎಂದು ಮುದ್ದೇಬಿಹಾಳ ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಾವಿಕಟ್ಟಿ ತಿಳಿಸಿದ್ದಾರೆ. ಅವರು ಇಲಾಖೆಯ ಆದೇಶದಂತೆ ಸೋಮವಾರ ಪಟ್ಟಣದ ಬೀಜ ಮತ್ತು ರಸಗೊಬ್ಬರ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು,ರೈತರು ನಿಮ್ಮ ಮಳಿಗೆಗೆ ಬಂದಾಗ ಯಾವ ಬೆಳೆ ಬೆಳೆಯುತ್ತಿರಿ ಎಂದು,ಪರಿಶೀಲಿಸಿ ಅದಕ್ಕೆ ತಕ್ಕಂತೆ ರಸಗೊಬ್ಬರ ಬಳಸಲು ತಿಳಿಸಬೇಕು, ಮತ್ತು ರಸಗೊಬ್ಬರಕ್ಕೆ ಸರ್ಕಾರ ನಿಗದಿಪಡಿಸಿದ ದರವನ್ನು ಮಾತ್ರ ರೈತರಿಂದ ಪಡೆಯಬೇಕು, ಹೆಚ್ಚಿಗೆ ದರ ವಸೂಲಿ ಮಾಡಿದ್ದು,ಮಾಹಿತಿ ಬಂದರೆ,ಅಂತಹ ಮಾರಾಟಗಾರರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ,ಎಂದು ಎಚ್ಚರಿಸಿದರು.
ನಾವು ಮುದ್ದೇಬಿಹಾಳ ನಾಲತ್ತವಾಡ ಢವಳಗಿ ಭಾಗದಲ್ಲಿ ತಂಡ ಮಾಡಿಕೊಂಡು ಭೇಟಿ ನೀಡಿ ಪರಿಶೀಲನೆ ಮಾಡುತ್ತೇವೆ,ರೈತರು ಯಾವುದೇ ಕಾರಣಕ್ಕೂ ಭೀಜ ಮತ್ತು ರಸಗೊಬ್ಬರ ನಮಗೆ ಸಿಗುವುದಿಲ್ಲ ಎಂದು ತಿಳಿಯಬಾರದು,ದಾಸ್ತಾನು ಇದೆ,ಅದನ್ನು ಅಗತ್ಯಕ್ಕೆ ತಕ್ಕಂತೆ ರಶೀದಿ ಪಡೆದು ಬಳಸಬೇಕು.
ತಮ್ಮ ತಾಲ್ಲೂಕಿನ ಮಳಿಗೆಗಳಲ್ಲಿ ಇರುವ ರಸಗೊಬ್ಬರ ತಾಲ್ಲೂಕು ಮಟ್ಟದಲ್ಲಿ ಬಳಸಬೇಕು, ಅದನ್ನು ಬೇರೆ ತಾಲ್ಲೂಕಿಗೆ ಹೋಗದಂತೆ ನೋಡಿಕೊಳ್ಳಬೇಕು ಎಂದು ಮಾರಾಟಗಾರರಿಗೆ ತಿಳಿಸಲಾಗಿದೆ,ಮಾನ್ಯ ಜಿಲ್ಲಾ ಅಧಿಕಾರಿಗಳ ಆದೇಶದಂತೆ ತಂಡ ರಚನೆ ಮಾಡಿದ್ದಾರೆ, ಅದರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ವೇಳೆ ಕೃಷಿ ಅಧಿಕಾರಿ ರಾಜೇಶ್ವರಿ ನಾಡಗೌಡ, ಸೋಮನಗೌಡ ಬಿರಾದಾರ, ಮಾರಾಟಗಾರರಾದ ಶಿವಶಂಕರಗೌಡ ಹಿರೇಗೌಡರ,ರೈತರು ಇದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಥಣಿಯಲ್ಲಿ ಅದ್ದೂರಿಯಾಗಿ ವಿಶ್ವ ಯೋಗ ದಿನಾಚರಣೆ ಆಚರಣೆಗೆ ಸಿದ್ಧತೆ: ಶಾಸಕ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಪೂರ್ವಭಾವಿ ಸಭೆಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸ್ವಾಗತ; ಈರಣ್ಣಾ ಕಡಾಡಿ. ನೇಸರಗಿ ಜಿ ಪಂ ಕ್ಷೇತ್ರದ ಅನೇಕ ಕಾರ್ಯಕರ್ತರಿಂದ ಸಚಿವ ಜಾರಕಿಹೊಳಿ ಅವರಿಗೆ ಸತ್ಕಾರ. ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯರಸಗೊಬ್ಬರ ಮಗಳಿಗೆಗಳಿಗೆ ಕೃಷಿ ಅಧಿಕಾರಿ ಭೇಟಿ ಪರಿಶೀಲನೆ*ಮುಳಗಡೆ ಸಂತ್ರಸ್ತರ ಧರಣೆಗೆ : ತಾಲೂಕಿನ ಮಠಾದೀಶರ ಬೆಂಬಲ ಹೆಸ್ಕಾಂ ೧೧೦/೧೧ ಕೆವಿ ಹೊಸ ಪ್ರಸರಣ ಘಟಕದ ೨೧ ಕೋಟಿ ಕಾಮಗಾರಿಗೆ ಶಾಸಕ ಲಕ್ಷ್ಮಣ ಸವದಿ ಭೂಮಿ ಪೂಜೆಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ವಿದ್ಯಾಧರ ಸವದಿ.ಪಾಂಡುರಂಗ ಮಾರುತಿ ಹವಾಲ್ದಾರ ಅವಿರೋಧ ಆಯ್ಕೆವಿಶ್ವ ಪರಿಸರ ದಿನಾಚರಣೆ ಮತ್ತು "ಬೇಟೆ ನಾಯಿಗಳ ಕೋಟೆ ಮುದುವೊಳಲು" ಎಂಬ ಯೋಜನೆಯಡಿ ಕಲಾ ಅಂತರ್ಗತ ಕಲಿಕೆಯ ದೃಡೀಕರಣ