Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏರ್ ಇಂಡಿಯಾ ಬೋಯಿಂಗ್ 747 ಯುಗಾಂತ್ಯ: 5 ದಶಕಗಳ 'ಕ್ವೀನ್ ಆಫ್ ಸ್ಕೈಸ್' ಹಾರಾಟ ಸ್ಥಗಿತ!

ಮುಂಬೈ24: ಆಕಾಶದಲ್ಲಿ ಬರೊಬ್ಬರಿ 5 ದಶಕಗಳ ಕಾಲ ಮಹಾರಾಣಿಯಂತೆ ಮೆರೆದ ವಿಮಾನವೊಂದು ತನ್ನ ಹಾರಾಟವನ್ನು ನಿಲ್ಲಿಸಿದ್ದು, ಬೋಯಿಂಗ್ ಸಂಸ್ಥೆಯ B 747 ವಿಮಾನ ತನ್ನ ಹಾರಾಟವನ್ನು ಅಧಿಕೃತವಾಗಿ ನಿಲ್ಲಿಸಿದೆ.

ಒಂದು ಕಾಲದಲ್ಲಿ ಪ್ರಧಾನ ಮಂತ್ರಿಗಳು ಮತ್ತು ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿಯಂತಹ ವಿವಿಐಪಿಗಳನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾದ ವಿಮಾನ ಮುಂಬೈನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇತ್ತೀಚೆಗೆ ತನ್ನ ಕೊನೆಯ ಹಾರಾಟ ನಡೆಸಿದೆ.

ಮುಂಬೈ ವಿಮಾನ ನಿಲ್ದಾಣದಿಂದ ತೆರಳಿದ 'ಕ್ವೀನ್ ಆಫ್ ಸ್ಕೈಸ್' ಎಂದೂ ಕರೆಯಲ್ಪಡುವ ಬೋಯಿಂಗ್ 747 ವಿಮಾನ ಅಮೆರಿಕದ ಪೇನ್‌ಫೀಲ್ಡ್‌ಗೆ ತನ್ನ ಕೊನೆಯ ಅಂತಾರಾಷ್ಟ್ರೀಯ ಪ್ರಯಾಣ ಬೆಳೆಸಿದೆ.

ಅಲ್ಲಿ ಈ ವಿಮಾನವನ್ನು ಡಿಸ್‌ಮ್ಯಾಂಟಲ್ ಮಾಡಬಹುದು ಎಂದು ಹೇಳಲಾಗಿದೆ. ಉಳಿದ ವಿಮಾನಗಳನ್ನು ಈ ಕಂಪನಿಗಳು ಈ ವಿಮಾನವನ್ನು ಕಾರ್ಗೊ ಸರ್ವಿಸ್‌ಗಾಗಿ ಬಳಸುವ ಸಂಭವವಿದೆ. ಉಳಿದ ಎರಡು ಏರ್‌ ಇಂಡಿಯಾ ಬೋಯಿಂಗ್ 747 ವಿಮಾನಗಳನ್ನು ಮುಂಬೈನಲ್ಲಿ ಬಿಡಿಭಾಗಗಳನ್ನಾಗಿ  ಮಾಡಲಾಗುವುದು. ಈ ವಿಮಾನದಲ್ಲಿನ ಬಿಡಿಭಾಗಗಳಲ್ಲಿ ಮರು ಬಳಕೆ ಮಾಡುವ ಪ್ರಕ್ರಿಯೆ ನಡೆಸಲಾಗುವುದು. ವಿಮಾನಗಳಲ್ಲಿ ಸುಮಾರು 800 ರಿಂದ ಸಾವಿರ ಮರುಬಳಕೆ ಮಾಡಬಹುದಾದ ಭಾಗಗಳು ಇರುತ್ತವೆ.

ಏರ್ ಇಂಡಿಯಾ ಬಳಿ 4 ಬೋಯಿಂಗ್ 747 ವಿಮಾನಗಳಿದ್ದು, ನಾಲ್ಕು ವರ್ಷಗಳ ಹಿಂದೆಯೇ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿತ್ತು. ಈ ವಿಮಾನಗಳ ಯುಗಾಂತ್ಯವಾಗಿದ್ದು, ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕದ ಪೇನ್‌ಫೀಲ್ಡ್‌ಗೆ ಅಂತಿಮ ಪ್ರಯಾಣ ಬೆಳೆಸಿದೆ. ಈ ವಿಮಾನಗಳ ಅಂತಿಮ ವಿದಾಯಕ್ಕಾಗಿ, ಪೈಲಟ್‌ಗಳು 'ವಿಂಗ್ ವೇವ್' ಅನ್ನು ಪ್ರದರ್ಶಿಸಿದ್ದು, ಇದು ವಿಮಾನದ ನಿವೃತ್ತಿ ಅಥವಾ ಅಂತಿಮ ಪ್ರಯಾಣದ ಸಂಕೇತವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ