Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಂಗಳೂರಿನಿಂದ ಅಬುಧಾಬಿಗೆ ದಿನವೂ ಏರ್​ ಇಂಡಿಯಾ ಸಂಚಾರ

ಮಂಗಳೂರು: ಮಂಗಳೂರಿನಿಂದ ಅಬುಧಾಬಿಗೆ ಸಂಚರಿಸುವ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸಲು ಏರ್ ಇಂಡಿಯಾ ಎಕ್ಸ್​ಪ್ರೆಸ್ ನಿರ್ಧರಿಸಿದ್ದು, ವಾರದಲ್ಲಿ ನಾಲ್ಕು ದಿನ ಸಂಚರಿಸುತ್ತಿದ್ದ ವಿಮಾನಗಳು ಜುಲೈ 22 ರಿಂದ ಪ್ರತಿದಿನ ಕಾರ್ಯಾಚರಿಸಲಿವೆ.


ಇಂಡಿಗೋ 4 ಮತ್ತು ಏರ್ ಇಂಡಿಯಾ ಎಕ್ಸ್​ಪ್ರೆಸ್ - 1 ವಿಮಾನ ಸೇರಿ ನಿತ್ಯ 5 ವಿಮಾನಗಳು ಬೆಂಗಳೂರು - ಮಂಗಳೂರು ನಡುವೆ ಕಾರ್ಯಾಚರಿಸುತ್ತಿವೆ. ಜುಲೈ 8ರಿಂದ ಈ ಸಂಖ್ಯೆ 6ಕ್ಕೆ ಏರಿಕೆ ಆಗಲಿದೆ.


ಏರ್ ಇಂಡಿಯಾ ಎಕ್ಸ್​ಪ್ರೆಸ್ 2 ನೇ ವಿಮಾನ ಬೆಂಗಳೂರಿನಿಂದ ಮಂಗಳೂರಿಗೆ ಯಾನ ಆರಂಭಿಸುತ್ತಿದೆ. ಇದು ಜುಲೈ 22ರಿಂದ ಲಭ್ಯವಾಗಲಿದ್ದು, ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚರಿಸಲಿದೆ. ಈ ವಿಮಾನವು ಬೆಂಗಳೂರಿನಿಂದ ಮಂಗಳೂರಿಗೆ ಬಂದು ಅಬುಧಾಬಿಯತ್ತ ಪ್ರಯಾಣ ಬೆಳೆಸಲಿದೆ.


ಬೆಂಗಳೂರಿಗೆ ಇನ್ನಷ್ಟು ವಿಮಾನ: ಆಗಸ್ಟ್ 1 ರಿಂದ ಬೆಂಗಳೂರು - ಮಂಗಳೂರು ಸೆಕ್ಟರ್​​ನಲ್ಲಿ ವಾರದಲ್ಲಿ ಮೂರು ದಿನ (ಸೋಮವಾರ, ಬುಧವಾರ ಮತ್ತು ಶುಕ್ರವಾರ) ಏರ್ ಇಂಡಿಯಾ ಎಕ್ಸ್​ಪ್ರೆಸ್​ನ ಇನ್ನೊಂದು ವಿಮಾನ ಸೇವೆ ಆರಂಭಿಸಲಾಗುವುದು. ಮುಂಬೈ - ಮಂಗಳೂರು ಸೆಕ್ಟರ್​​ನಲ್ಲಿಯೂ ಏರ್ ಇಂಡಿಯಾ ಎಕ್ಸ್​ಪ್ರೆಸ್ ಮಧ್ಯಾಹ್ನದ ನಂತರದ ವಿಮಾನವನ್ನು ಆರಂಭಿಸಲಾಗವುದು ಎಂದು ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ