Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತರ ಒಳನಾಡಿನ ಬಹುತೇಕ ಕಡೆ ಮಳೆ:ಏಳು ಜಿಲ್ಲೆಗಳಲ್ಲಿ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಉತ್ತರ ಒಳನಾಡಿನ ಬಹುತೇಕ ಕಡೆ ಮಳೆಯಾಗಿದೆ. ಮುಂದಿನ ದಿನಗಳಲ್ಲಿಯೂ ವರ್ಷಧಾರೆ ಸುರಿಯುವ ಬಗ್ಗೆ ರಾಜ್ಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.


ಅಲರ್ಟ್​ ಘೋಷಣೆ : ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ತುಮಕೂರು, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಭಾಗಮಂಡಲ, ಮಹಾಲಿಂಗಪುರ, ತಾವರಗೇರಾ, ಅಥಣಿ, ಗೋಕಾಕ್, ಬೀದರ್, ಕುಷ್ಟಗಿ, ಕಾರ್ಕಳ, ಗಂಗಾವತಿ, ಭಾಲ್ಕಿ, ಸೇಡಬಾಳ, ರಬಕವಿ, ಮುದಗಲ್, ಮುದ್ದೇಬಿಹಾಳ, ಮಸ್ಕಿ, ಮಧುಗಿರಿ, ಹಿರಿಯೂರು, ಚಿತ್ತಾಪುರ್, ಬೆಳಗಾವಿ, ಬಾದಾಮಿ ಹಾಗೂ ಆಲಮಟ್ಟಿಯಲ್ಲಿ ಭಾನುವಾರ ಹೆಚ್ಚಿನ ಮಳೆಯಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ