Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಭಾ ಕಾರಂಜಿಯಲ್ಲಿ  ವಾಸವಿ ವಿದ್ಯಾರ್ಥಿಗಳ ಅದ್ಭುತ ಸಾಧನೆ





 ಬಳ್ಳಾರಿ,ಡಿ.13: ಮಕ್ಕಳು ಸ್ಪರ್ಧೆಗಳಲ್ಲಿ ತೋರಿದ ಆತ್ಮವಿಶ್ವಾಸ ಹಾಗೂ ಸೃಜನಶೀಲತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅವರಿಗೆ ದೊರೆತ ಪ್ರತಿಯೊಂದು ಗೆಲುವು ನಮ್ಮ ಸಂಸ್ಥೆಯ ಮೌಲ್ಯಗಳು ಮತ್ತು ವಿದ್ಯಾರ್ಥಿ ಕೇಂದ್ರಿತ ಶಿಕ್ಷಣದ ಫಲವೆಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್ ನ ಕಾರ್ಯದರ್ಶಿ ಪಿ.ಎನ್. ಸುರೇಶ್ ತಿಳಿಸಿದ್ದಾರೆ.

ಇಂದಿರಾನಗರ ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿ 2025-26 ರಲ್ಲಿ ಶ್ರೀ ವಾಸವಿ ವಿದ್ಯಾಲಯದ ವಿದ್ಯಾರ್ಥಿಗಳು ಸಾಂಸ್ಕೃತಿಕ, ಸಾಹಿತ್ಯ, ಕಲಾ, ಪ್ರಬಂಧ, ಸಂಸ್ಕೃತ ಮತ್ತು ಅರಬೀಕ್  ಧಾರ್ಮಿಕ ಪಠಣ, ಚಿತ್ರಕಲೆ, ಕಂಠಪಾಠ,ಆಶುಭಾಷಣ, ಕ್ಲೆಮಾಡಲ್, ರಂಗೋಲಿ,ಭರತನಾಟ್ಯ, ಕವಾಲಿ ಮತ್ತು ಇತರೆ ಹಲವು ವಿಭಾಗಗಳಲ್ಲಿ ವಿದ್ಯಾರ್ಥಿಗಳು 30 ಪ್ರಶಸ್ತಿಗಳನ್ನು ಗಳಿಸುವುದರ ಮೂಲಕ  ಅದ್ಭುತ ಸಾಧನೆ ಪ್ರದರ್ಶಿಸಿದ್ದಾರೆ.

ಪ್ರತಿ ಸ್ಪರ್ಧೆಯಲ್ಲಿ ಮಕ್ಕಳ ಆಸಕ್ತಿ, ಸೃಜನಶೀಲತೆ ಮತ್ತು ಪರಿಶ್ರಮವು ಸಂಸ್ಥೆಯ   ಗುಣಮಟ್ಟದ ಶಿಕ್ಷಣ ಹಾಗೂ ಶಿಕ್ಷಕರ ನಿಷ್ಠೆಯ ಪ್ರತಿಫಲವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಬಹುಮಾನಗಳನ್ನು ಪಡೆಯುವ ಮೂಲಕ ನಮ್ಮ ಶಾಲೆ ಕ್ಲಸ್ಟರ್ ಮಟ್ಟದಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ನಮ್ಮ ವಿದ್ಯಾರ್ಥಿಗಳ ಸಾಧನೆ ಶಾಲೆಯ ಹೆಸರು,ಖ್ಯಾತಿ ಮತ್ತು ಪ್ರತಿಷ್ಠೆಯನ್ನು ಮತ್ತಷ್ಟು ಎತ್ತಿ ಹಿಡಿದಿದೆ ಎಂದು ಶಾಲಾ ಮುಖ್ಯಗುರುಗಳಾದ ವೀರೇಶ್. ಯು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಾಲಾ  ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದು,ಮಕ್ಕಳು ಭವಿಷ್ಯದಲ್ಲಿ ಮತ್ತಷ್ಟು ಯಶಸ್ಸು ಪಡೆಯಲಿ ಎಂದು ಶುಭ ಹಾರೈಸಿದರು.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ