Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮ್ಮಾ..... ಬಾ... ಮಾ.. ಮನೆಗೆ ಹೋಗೋಣ...ಬಿಕ್ಕಿ ಬಿಕ್ಕಿ ಅತ್ತ ಪವಿತ್ರಾ ಗೌಡ ಮಗಳು

ಬೆಂಗಳೂರು ಜೂನ್ 21: ಕರುಳ ಬಳ್ಳಿ ಸಂಬಂಧ ಅಂದರೆ ಹಾಗೇ. ತನ್ನವರಿಗೆ ಏನಾದ್ರೂ ಆದರೆ ಅದು ಸಹಿಸುವುದೇ ಇಲ್ಲ. ಅದರಲ್ಲೂ ತಾಯಿ ಮಕ್ಕಳ ಸಂಬಂಧ ಎಲ್ಲಾ ಸಂಬಂಧಗಳಿಗಿಂತ ಮಿಗಿಲಾದದ್ದು. ಮಕ್ಕಳಿಗೆ ಏನಾದ್ರು ಆದರೆ ತಾಯಿ ಹೃದಯ ಹೇಗೆ ಚಡಿಪಡಿಸುತ್ತೋ ಹಾಗೇ ತಾಯಿಗೆ ಸಣ್ಣ ಬೇಸರವಾದರೂ ಮಕ್ಕಳ ಮನಸ್ಸು ತಳಮಳಗೊಳ್ಳುತ್ತೆ. ಜೈಲುಪಾಲಾಗುತ್ತಿರುವ ತಾಯಿಯನ್ನು ಕಂಡು ಮಗಳು ಬಿಕ್ಕಿ ಬಿಕ್ಕಿ ಅತ್ತ ಕರುಳು ಹಿಂಡುವ ದೃಶ್ಯ ಕಳೆದ ದಿನ ನ್ಯಾಯಾಲಯದ ಮುಂದೆ ನಡೆದಿದೆ.

ಹೌದು... ಕೊಲೆ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ ಜೈಲು ಪಾಲಾಗುತ್ತಿರುವ ದೃಶ್ಯವನ್ನು ಕಂಡು ಮಗಳ ಮನಸ್ಸು ನೊಂದು ಹೋಯಿತು. ಅಮ್ಮಾ..... ಬಾ... ಮಾ.. ಮನೆಗೆ ಹೋಗೋಣ... ಅಂತ ಪವಿತ್ರಾ ಗೌಡ ಮಗಳು ಬಿಕ್ಕಿ ಬಿಕ್ಕಿ ಅತ್ತ ದೃಶ್ಯ ಕಲ್ಲು ಮನಸ್ಸನ್ನೂ ಕರಗಿಸುವಂತಿತ್ತು.

ತನ್ನ ಅಜ್ಜಿಯೊಂದಿಗೆ ತಾಯಿ ಪವಿತ್ರಾ ಗೌಡ ಅವರನ್ನ ನೋಡಲು ಬಂದಿದ್ದ ಮಗಳು ಖುಷಿ, ತಾಯಿಯನ್ನು ಪೊಲೀಸ್ ವಾಹನದಲ್ಲಿ ಕೂರಿಸುತ್ತಿದ್ದಂತೆ ಬಿಕ್ಕಿ ಬಿಕ್ಕಿ ಅತ್ತಿದ್ದಾಳೆ. ಅಮ್ಮಾ ಬಾ.. ಮಾ... ಅಂತ ಅಮ್ಮನನ್ನು ಕೈ ಚಾಚಿ ಕರೆದಿದ್ದಾಳೆ. ಈ ದೃಶ್ಯ ನಿಜಕ್ಕೂ ಅಲ್ಲಿದ್ದವರ ಕಣ್ಣಲ್ಲಿ ನೀರು ತರಿಸಿದೆ. ತಾಯಿ ಮಗಳ ನೋವನ್ನು ಕಂಡು ಸ್ಥಳದಲ್ಲಿವರ ಕಣ್ಣು ತುಂಬಿ ಬಂದಿವೆ.

ತಾಯಿ ಮಕ್ಕಳು ದೂರವಾಗುವ ಸನ್ನಿವೇಶ ನಿಜಕ್ಕೂ ಯಾರಿಗೂ ಬೇಡ. ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ನಟಿ ಪವಿತ್ರಾ ಗೌಡ ಅವರನ್ನು ಗುರುವಾರ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ವಾದ ವಿವಾದಗಳನ್ನು ಆಲಿಸಿದ ಕೋರ್ಟ್ ದರ್ಶನ್ ಸಹಿತ 4 ಮಂದಿಯನ್ನು ಮತ್ತೆ ಪೊಲೀಸ್‌ ಕಸ್ಟಡಿಗೆ ನೀಡಿದರೆ, ಪವಿತ್ರಾ ಗೌಡ ಸಹಿತ 9 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

 

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ