Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಕ್ಫ್ ತಿದ್ದುಪಡಿ ಕಾಯ್ದೆಯ ಮಧ್ಯಂತರ ಆದೇಶ ಪ್ರಕಟ

ನವದೆಹಲಿ: ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ಸೋಮವಾರ ನಿರಾಕರಿಸಿದ ಸುಪ್ರೀಂಕೋರ್ಟ್, ಆಸ್ತಿಯನ್ನು ವಕ್ಫ್ ಮಾಡಬೇಕಿದ್ದರೆ ವ್ಯಕ್ತಿಯೊಬ್ಬ ಇಸ್ಲಾಂ ಧರ್ಮವನ್ನು ಕನಿಷ್ಠ 5 ವರ್ಷಗಳಿಂದ ಅನುಸರಿಸುತ್ತಿರಬೇಕು ಎನ್ನುವುದು ಸೇರಿದಂತೆ ಕೆಲವೊಂದು ಅಂಶಗಳಿಗೆ ತಡೆ ನೀಡಿದೆ.

ಎ.ಜಿ. ಮನೀಶ್ ಅವರಿದ್ದ ನ್ಯಾಯಪೀಠ, ಪ್ರತಿಯೊಂದು ಸೆಕ್ಷನ್ ನ ಸವಾಲನ್ನು ಮೇಲ್ನೋಟಕ್ಕೆ ಪರಿಗಣಿಸಿದ್ದು, ಇಡೀ ಕಾಯ್ದೆಗೆ ತಡೆ ನೀಡಬೇಕು ಎಂಬುದು ಕಂಡುಬಂದಿಲ್ಲ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಅವರಿದ್ದ ನ್ಯಾಯಪೀಠ ಮಧ್ಯಂತರ ಆದೇಶವನ್ನು ಪ್ರಕಟಿಸಿತು.

ಆದಾಗ್ಯೂ, ಆಸ್ತಿಯನ್ನು ವಕ್ಫ್ ಮಾಡಬೇಕಿದ್ದರೆ ವ್ಯಕ್ತಿಯೊಬ್ಬ ಇಸ್ಲಾಂ ಧರ್ಮವನ್ನು ಕನಿಷ್ಠ 5 ವರ್ಷಗಳಿಂದ ಅನುಸರಿಸುತ್ತಿರಬೇಕು ಎನ್ನುವ ಕಾಯ್ದೆಯ ಸೆಕ್ಷನ್ 3(1) (R) ಗೆ ತಡೆ ನೀಡಿದೆ.

ಒಬ್ಬ ವ್ಯಕ್ತಿಯು 5 ವರ್ಷ ಅಥವಾ ಅದಕ್ಕಿಂತಲೂ ಹೆಚ್ಚು ಕಾಲ ಇಸ್ಲಾಂ ಧರ್ಮವನ್ನು ಆಚರಿಸುತ್ತಿದ್ದಾನೆಯೇ ಎಂಬುದನ್ನು ನಿರ್ಧರಿಸಲು ರಾಜ್ಯ ಸರ್ಕಾರಗಳು ನಿಯಮಗಳನ್ನು ರೂಪಿಸುತ್ತವೆ. ಅಂತಹ ಕಾರ್ಯ ವಿಧಾನವಿಲ್ಲದೆ, ಈ ಅಂಶವು ಅಧಿಕಾರದ ಅನಿಯಂತ್ರಿತ ಬಳಕೆಗೆ ಕಾರಣವಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಅಲ್ಲದೇ, ಆಸ್ತಿ ಅತಿಕ್ರಮಣವಾಗಿದೆಯೇ ಎಂದು ನಿಯೋಜಿತ ಅಧಿಕಾರ ವರದಿ ಸಲ್ಲಿಸುವವರಿಗೆ ಆಸ್ತಿಯನ್ನು ವಕ್ಫ್ ಎಂದು ಪರಿಗಣಿಸಲಾಗದು ಎನ್ನುವ ಸೆಕ್ಷನ್ 3C(2)

ಒಂದು ವೇಳೆ ಆಸ್ತಿಯು ಸರ್ಕಾರಿ ಜಮೀನು ಎನ್ನುವುದನ್ನು ನಿಯೋಜಿತ ಅಧಿಕಾರಿ ನಿರ್ಧರಿಸಿದರೆ, ಈ ಬಗ್ಗೆ ಕಂದಾಯ ದಾಖಲೆಗಳಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎನ್ನುವ ಸೆಕ್ಷನ್ 3C(3)
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ