Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶʼದ ವಿರುದ್ಧ ಎಐಸಿಸಿಗೆ ಅನಾಮಧೇಯ ವ್ಯಕ್ತಿ ದೂರು!

ಬೆಂಗಳೂರು: ಡಿಸೆಂಬರ್5ರಂದು ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹಾಸನದಲ್ಲಿ ಹಮ್ಮಿಕೊಂಡಿರುವ ʻಸಿದ್ದರಾಮಯ್ಯ ಸ್ವಾಭಿಮಾನಿ ಜನಾಂದೋಲನ ಸಮಾವೇಶʼದ ವಿರುದ್ಧ ಅನಾಮಧೇಯ ವ್ಯಕ್ತಿಯಿಂದ ಎಐಸಿಸಿ ನಾಯಕರಿಗೆ ಸಲ್ಲಿಸಿರುವ ವಿಚಾರ ಬೆಳಕಿಗೆ ಬಂದಿದೆ. ಪತ್ರದಲ್ಲಿ ಹೆಸರು ಮರೆಮಾಚಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅನಾಯಮಧೇಯ ವ್ಯಕ್ತಿಯಿಂದ ದೂರು ಸಲ್ಲಿಕೆ ಮಾಡಲಾಗಿದೆ.

ಹಾಸನದಲ್ಲಿ ಸಿದ್ದರಾಮಯ್ಯ ಪರ ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ. ಇದನ್ನು ಪಕ್ಷದ ವೇದಿಕೆಯಿಂದ ಹೊರತಾದ ಕಾರ್ಯಕ್ರಮ ಎಂದು ಬಿಂಬಿಸಲಾಗುತ್ತಿದೆ. ಇಲ್ಲಿ ಆಯೋಜಕರೆಲ್ಲ ಪಕ್ಷದ ಸಚಿವರು, ಪಕ್ಷದ ಶಾಸಕರು ಮುಖಂಡರೇ ಆಗಿದ್ದಾರೆ. ಹೀಗಿದ್ದು ಸಹ ಯಾಕೆ ಪಕ್ಷದ ಚಿಹ್ನೆ ಮೇಲೆ ಸಮಾವೇಶ ಮಾಡುತ್ತಿಲ್ಲ..? ವೈಯಕ್ತಿಕ ಬಲ ಪ್ರದರ್ಶನಕ್ಕೆ ಹೀಗೆ ಪಕ್ಷದ ನಾಯಕರನ್ನು ಬಳಸಿಕೊಳ್ಳಲಾಗುತ್ತಿದೆ.

ಅಧಿಕಾರ ಕೊಟ್ಟ ಕಾಂಗ್ರೆಸ್ ಪಕ್ಷವನ್ನು ದೂರವಿಟ್ಟು ಸಮಾವೇಶ ಮಾಡುವ ಉದ್ದೇಶ ಏನು…? ಸ್ವಾಭಿಮಾನ ಸಮಾವೇಶವನ್ನು ಪಕ್ಷದ ವೇದಿಕೆಯಲ್ಲಿಯೇ ಮಾಡಿ. ಪಕ್ಷದ ವೇದಿಕೆ ಬಿಟ್ಟು ಮಾಡುವ ಉದ್ದೇಶ ಒಳ್ಳೆಯದಲ್ಲ. ಕಾಂಗ್ರೆಸ್ ಚಿಹ್ನೆ ಬಳಸಿಕೊಂಡೇ ಹಾಸನ ಸಮಾವೇಶ ಆಯೋಜನೆ ಮಾಡಿ. ಸಿದ್ದರಾಮಯ್ಯ ಹಾಗೂ ಉಳಿದ ಸಚಿವರಿಗೆ ತಿಳಿ ಹೇಳುವಂತೆ ದೂರಿನ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಪತ್ರದ ಜೊತೆಗೆ ಸಚಿವರಾದ ಕೆ.ಎನ್‌ ರಾಜಣ್ಣ, ಹೆಚ್‌.ಸಿ ಮಹದೇವಪ್ಪ, ಎಂಎಲ್‌ಸಿ ಯತೀಂದ್ರ ಸ್ಥಳ ಪರಿಶೀಲನೆ ಮಾಡುತ್ತಿರುವ ಫೋಟೋಗಳನ್ನೂ ಲಗತ್ತಿಸಲಾಗಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*