Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಕ್ತಿಯ ಮತ್ತೊಂದು ಮುಖ ಮೋಕ್ಷ: ಪಂ. ಕಪಿಲಾಚಾರ್ಯ ಗಲಗಲಿ

ಸತ್ತೂರು : 16 ನಿಷ್ಕಾಮ ಭಕ್ತಿಯಿಂದ ಮಾತ್ರ ಭಗವಂತನನ್ನು ಕಾಣಲು ಸಾಧ್ಯ ನಾವು ಯಾವ ರೀತಿಯಲ್ಲಿ ಭಕ್ತಿ ಮಾಡಬೇಕು, ಯಾವುದು ನಿಜವಾದ ಭಕ್ತಿ, ಭಕ್ತನಲ್ಲಿ ಇರಬೇಕಾದ ಗುಣಗಳು ಯಾವವು, ಯಾರ ಉಪಾಸನೆಯಿಂದ ಭಗವಂತನನ್ನು ಹೊಂದುತ್ತಾರೆ, ಮೋಕ್ಷ ಪಡೆಯುತ್ತಾರೆ ಎಂಬ ಮುಂತಾದ ಪ್ರಶ್ನೆಗಳು ನಮ್ಮಲ್ಲಿ ಮೂಡುತ್ತದೆ ಈ ಪ್ರಶ್ನೆಗಳಿಗೆ ಶ್ರೀ ಕೃಷ್ಣ ಪರಮಾತ್ಮನನ ಉಪಾಸನೆಯಿಂದ ಮಾತ್ರ ಮೋಕ್ಷ ಹೊಂದುತ್ತಾರೆ ಎಂದು ಪಂ. ಕಪಿಲಾಚಾರ್ಯ ಗಲಗಲಿ ತಿಳಿಸಿದರು.

ಸತ್ತೂರಿನ ನಾರಾಯಣ ಪಾರಾಯಣ ಬಳಗದ ಆಶ್ರಯದಲ್ಲಿ ವನಸಿರಿ ನಗರದಲ್ಲಿರುವ ಡಾ. ಶ್ರೀನಾಥ್ ಇವರ ನಿವಾಸದಲ್ಲಿ 12ನೇ ಅಧ್ಯಾಯವಾದ ಭಕ್ತಿ ಯೋಗ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡುತ್ತಾ ಅವ್ಯಕ್ತ ತತ್ವ, ಮಾತೆ ಲಕ್ಷ್ಮಿಯ ಉಪಾಸನೆ ಹಾಗೂ ಭಗವಂತನ ಉಪಾಸನೆಯಲ್ಲಿ ವ್ಯತಿರಿಕ್ತ. ಉಪಾಸನೆಯಲ್ಲಿ ಏನಾದರೂ ಲೋಪ ದೋಷಗಳಾದರೆ ಮಾತೆ ಲಕ್ಷ್ಮಿ, ಕ್ಷಮಿಸಲಾರಳು ಆದರೆ ಭಗವಂತ ಕ್ಷಮಿಸುತ್ತಾನೆ. ಉಪಾಸನೆ ಮಾಡಲು ಕಠೋರವಾದ ಇಂದ್ರಿಯ ನಿಗ್ರಹ ಎಲ್ಲವನ್ನು ಸಮೃದ್ಧಿಯಿಂದ ಕಾಣುತ್ತಾ ಯಾವುದೇ ನ್ಯೂನತೆ ಇಲ್ಲದೆ ಉಪಾಸನೆ ಅಗತ್ಯ, ನಾರಾಯಣನ ಉಪಾಸನೆ ಮಾಡುವವರು ಲಕ್ಷ್ಮಿಯನ್ನು ಇತರೆ ದೇವತೆಗಳನ್ನು ಪ್ರತ್ಯೇಕವಾಗಿ ಉಪಾಸನೆ ಮಾಡುವ ಅಗತ್ಯವಿಲ್ಲ, ಲಕ್ಷ್ಮಿಗೆ ಸರ್ವದೇವತೆಗಳಿಗೆ ಅತ್ಯಂತ ಪ್ರೀತಿಪೂರ್ವಕವಾದದ್ದು ಭಗವಂತನ ಸಾಧಕನಿಗೆ ಸಕಲ ದೇವತೆಗಳ ಸಹಾಯ ಮಾಡಿ, ಆತ ತನ್ನ ಸಾಧನ ಮಾರ್ಗದಲ್ಲಿ ಎತ್ತರಕ್ಕೆ ಇರುವಂತೆ ಏಕಭಕ್ತಿಯನ್ನು ಸಾಧಿಸಬಹುದು ಭಕ್ತಿ ಮಾರ್ಗದಲ್ಲಿ ಗಟ್ಟಿಗೊಳ್ಳಬಹುದು ಎಂದು ಲೌಕಿಕ ಉದಾಹರಣೆಗಳೊಂದಿಗೆ ವಿವರಿಸಿದರು.

ಕಾರ್ಯಕ್ರಮದ ಪೂರ್ವದಲ್ಲಿ ನಾರಾಯಣಿ ಭಜನಾ ಮಂಡಳಿಯಿಂದ ಭಜನೆ, ಬಳಗದ ಸದಸ್ಯರಿಂದ ಹರಿ ವಾಯು ಗುರುಗಳ ಪಾರಾಯಣದಿಗಳು ನಡೆದವು ಕಾರ್ಯಕ್ರಮದಲ್ಲಿ ರಘೋತ್ತಮ ಅವಧಾನಿ, ಕೃಷ್ಣ ಹುನಗುಂದ, ಡಿ.ಕೆ ಜೋಶಿ, ಹನುಮಂತ ಪುರಾಣಿಕ, ಸಿ ಕೆ.ಕುಲಕರ್ಣ, ಪ್ರೊ ವಾಮನ ಭಾದ್ರಿ, ಸಂಜೀವ ಜೋಶಿ, ಕೇಶವ ಕುಲಕರ್ಣಿ, ವಿಲಾಸ ಸಬನಿಸ, ಆನಂದ ಬಾಗಲ, ರಮೇಶ್ ಅಣ್ಣಿಗೇರಿ, ಸಂಜೀವ ಜೋಶಿ , ಉದಯ ದೇಶಪಾಂಡೆ , ಅಶೋಕ್ ಬಹದ್ದೂರ್ ದೇಸಾಯಿ , ಅನಿಲ್ ದೇಶಪಾಂಡೆ , ಪ್ರಕಾಶ್ ದೇಸಾಯಿ, ಗಿರೀಶ್ ಪಾಟೀಲ, ಆನಂದ್ ದೇಶಪಾಂಡೆ ಮುಂತಾದ ಸದಸ್ಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ