LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಛತ್ತೀಸ್ ಘಡದಲ್ಲಿ ಮತ್ತೊಂದು ನಕ್ಸಲ್ ಅಡಗುದಾಣ: ಸ್ಫೋಟಕ, ಶಸ್ತ್ರಾಸ್ತ್ರ ವಶಕ್ಕೆ




ರಾಯ್ ಪುರ,ಏಪ್ರಿಲ್​ 08:  ಛತ್ತೀಸ್ ಘಡದಲ್ಲಿ ಮತ್ತೊಂದು ನಕ್ಸಲ್ ಅಡಗುದಾಣವನ್ನು ಭದ್ರತಾ ಪಡೆಗಳು ಭೇದಿಸಿದ್ದು, ಕ್ಸಲರು ಅಡಗಿಸಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕ, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಛತ್ತೀಸಗಢದ ಸುಖ್ಮಾ ಜಿಲ್ಲೆಯ ಎರಡು ಕಡೆಗಳಲ್ಲಿ ನಕ್ಸಲ ಅಡಗುದಾಣಗಳನ್ನು ಭದ್ರತಾ ಪಡೆಗಳು ಪತ್ತೆ ಮಾಡಿದ್ದು, ಇಲ್ಲಿ ನಕ್ಸಲರು ಅಡಗಿಸಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕವನ್ನು ಭದ್ರತಾ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

ಸಿಆರ್‌ಪಿಎಫ್, ಕೋಬ್ರಾ ಮತ್ತು ಬಸ್ತಾರ್ ಬೆಟಾಲಿಯನ್‌ಗಳ ಜಂಟಿ ಕಾರ್ಯಾಚರಣೆ ನಡೆಸಿ ಕಿಸ್ತರಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ತೊಂಡಮಾರ್ಕ ಮತ್ತು ಡಬ್ಬಮಾರ್ಕ ಹಳ್ಳಿಗಳಲ್ಲಿ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸೇನಾ ಮೂಲಗಳ ಪ್ರಕಾರ ದಾಳಿ ವೇಳೆ 350 ಗ್ರಾಂ ಜಿಲೆಟಿನ್ ಸ್ಟಿಕ್ಸ್, 105 ಎಲೆಕ್ಟ್ರಿಕ್ ಡೆಟೊನೇಟರ್ಸ್, ಬ್ಯಾರೆಲ್ ಗ್ರೆನೇಡ್ ಲಾಂಚರ್(ಬಿಜಿಎಲ್), 22 ಬಿಜಿಎಲ್ ಪ್ರೊಜೆಕ್ಟರ್‌ಗಳು, 19 ಬಿಜಿಎಲ್ ಬಾಂಬ್‌ಗಳು, 5 ಕೆ.ಜಿ ತೂಕದ ಸುಧಾರಿತ ಸ್ಫೋಟಕ ಸಾಧನ, 30 ಕೆ.ಜಿ ಗನ್ ಪೌಡರ್ ಮತ್ತು ಮಾವೋವಾದಿಗಳ ಬರಹವಿರುವ ಪುಸ್ತಕಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.





Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್