Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಕಿ 2898 AD ಚಿತ್ರದ  ಮತ್ತೊಂದು ಹೊಸ ವಿಡಿಯೋ ಬಿಡುಗಡೆ


     ಟಾಲಿವುಡ್‌ ಮಾತ್ರವಲ್ಲದೆ, ಇಡೀ ಭಾರತ 'ಕಲ್ಕಿ 2898 AD' ಸಿನಿಮಾಕ್ಕಾಗಿ ಕಾಯುತ್ತಿದೆ. ಒಂದಾದ ನಂತರ ಒಂದು ವಿಶೇಷತೆಗಳನ್ನು ಪ್ರೇಕ್ಷಕರಿಗೆ ನೀಡುತ್ತಲೇ  ಬರುತ್ತಿರುವ ಚಿತ್ರತಂಡ ಈಗ ಮತ್ತೊಂದು ವಿಶೇಷವನ್ನು ಅನಾವರಣಗೊಳಿಸಿದೆ.


ಹೌದು, ಪ್ಯಾನ್‍ ಇಂಡಿಯಾ ಸೂಪರ್‍ ಸ್ಟಾರ್‍ ಪ್ರಭಾಸ್‍ ಅಭಿನಯದ ಕಲ್ಕಿ ಚಿತ್ರದ ಐದನೇ ಸೂಪರ್‍ ಸ್ಟಾರ್ ಯಾರು ಎಂಬುದನ್ನು ಕಿರು ವಿಡಿಯೋ ಮೂಲಕ ಅನಾವರಣ ಮಾಡಲಾಗಿದೆ.


     ಆ ಐದನೇ ಸೂಪರ್‌ಸ್ಟಾರ್‌ ಬೇರಾರು ಅಲ್ಲ, ಬುಜ್ಜಿ ಹೆಸರಿನ ಆಪ್ತ ಸ್ನೇಹಿತ. ಅಂದರೆ, ಬುಜ್ಜಿಯನ್ನು ಭವಿಷ್ಯದ ವಾಹನ ಎಂದೇ ಚಿತ್ರತಂಡ ಹೇಳಿಕೊಂಡು, ಅದರ ಕಿರು ಝಲಕ್‌ಅನ್ನು  ಅನಾವರಣ ಮಾಡಿದೆ. ನಿರ್ದೇಶಕ ನಾಗ್ ಅಶ್ವಿನ್, ನಿರ್ಮಾಪಕರಾದ ಸಿ. ಅಶ್ವಿನಿ ದತ್, ಸ್ವಪ್ನಾ ದತ್ ಚಲಸಾನಿ, ಪ್ರಿಯಾಂಕಾ ದತ್ ಚಲಸಾನಿ ಸೇರಿ ಸುಮಾರು ಇಪ್ಪತ್ತು ಸಾವಿರ ಪ್ರೇಕ್ಷಕರು ಮತ್ತು ಮಾಧ್ಯಮದವರ ಸಮ್ಮುಖದಲ್ಲಿ ಹೈದರಾಬಾದ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಬುಜ್ಜಿಯನ್ನು ಪರಿಚಯಿಸಿದ್ದಾರೆ.


     ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಗೆಳೆಯ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿದೆ. ವಿಡಿಯೋದಲ್ಲಿ ಬುಜ್ಜಿ ಹೇಗೆಲ್ಲ ಕೆಲಸ ಮಾಡುತ್ತೆ, ಭವಿಷ್ಯದ ಆಪ್ತ ಸ್ನೇಹಿತ ಎಂದು ಏಕೆ ಕರೆಯಲಾಗುತ್ತದೆ ಎಂಬುದು ಗೋಚರವಾಗುತ್ತದೆ.


     ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ