Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಕರ್ನಾಟಕ ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ಅಪ್ಪಾಸಾಬ ಘಟಕಾಂಬಳೆ ಆಯ್ಕೆ

ಅಥಣಿ: ರಾಜ್ಯ ಕರ್ನಾಟಕ ಛಲವಾದಿ ಮಹಾಸಭಾ ಬೆಳಗಾವಿ ಜಿಲ್ಲಾ ಆಧ್ಯಕ್ಷ ಮಲ್ಲಿಕಾರ್ಜುನ ಜಯರಾಮ ರಾಶಿಂಗೆ ಅವರು ಜಿಲ್ಲೆಗೆ ಮಾರ್ಗದರ್ಶನ ಮಾಡುವ ದೃಷ್ಟಿಯಿಂದ ಬೆಳಗಾವಿ ಜಿಲ್ಲಾ ಕರ್ನಾಟಕ ರಾಜ್ಯ ಚಲವಾದಿ ಮಹಾಸಭಾ ಅಥಣಿ ತಾಲೂಕಿನ ಅಧ್ಯಕ್ಷರನ್ನಾಗಿ ದಲಿತ ಮುಖಂಡ ಅಪ್ಪಾಸಾಬ ಘಟಕಾಂಬಳೆ ಅವರನ್ನು ನೇಮಕ ಮಾಡಿ ಆದೇಶ ಪತ್ರವನ್ನು ನೀಡಿದರು.

ಅಥಣಿ ಪಟ್ಟಣದ ಡಾ ಬಾಬಾಸಾಹೇಬ ಅಂಬೇಡಕರ ಅವರ ಉದ್ಯಾನವನದಲ್ಲಿ ಭಾನುವಾರ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ರಾಶಿಂಗೆ ಅವರ ಸಮ್ಮುಖದಲ್ಲಿ ಸಮಾಜದ ಮುಖಂಡರ ನೇತೃತ್ವದಲ್ಲಿ ನೇಮಕಾತಿ ಪತ್ರ ವಿತರಣೆ ನೇರವೇರಿಸಿ ಮಾತನಾಡಿದ ಜವಾಬ್ದಾರಿಯನ್ನು ನಿಭಾಯಿಸಿಕೊಂಡು ಮಹಾಸಭಾ ಸೂಚನೆ ಹಾಗೂ ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ಸಮಾಜದ ಸಬಲೀಕರಣದಲ್ಲಿ  ತಮ್ಮನ್ನು ತೊಡಗಿಸಿಕೊಂಡು ಸಮಾಜದ ಸಂಘಟನೆಗೆ ಶ್ರಮಿಸಬೇಕೆಂದು ಹೇಳಿದರು

ಈ ವೇಳೆ ದಲಿತ ಮುಖಂಡರಾದ ಸಿದ್ದಾರ್ಥ ಸಿಂಗೆ, ರಾಕೇಶ ಪಟ್ಟಣ, ಅವೀನಾಶ ಸಿಂಧೆ, ವಿಜಯ ಬಡಚಿ, ಕುಮಾರ ಕಾಂಬಳೆ, ಅಮೀತ ಕಾಂಬಳೆ, ನಾಗರಾಜ ಕಾಂಬಳೆ ಸೇರಿದಂತೆ ಛಲವಾದಿ ಸಮಾಜದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ