LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಭಾರತ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ


ಕಾಗವಾಡ : ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ 'ಭಾರತ್ ಜೋಡೋ' ಯುವ ಸಂಘಗಳನ್ನು ಸ್ಥಾಪಿಸಿ ನೋಂದಣಿ ಮಾಡಿಸಲು ಆಸಕ್ತಿಯುಳ್ಳ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಪ್ರಸನ್ ಕಲ್ಯಾಣಶೆಟ್ಟಿ ತಿಳಿಸಿದ್ದಾರೆ. ಸರ್ಕಾರದ ಆದೇಶದಂತೆ ಸರಾಸರಿ 4,000 ಜನಸಂಖ್ಯೆಗೆ ಒಂದರಂತೆ ಕಾಗವಾಡ ಪಟ್ಟಣದ ವ್ಯಾಪ್ತಿಯಲ್ಲಿ ಒಟ್ಟು 3 ಯುವ ಸಂಘಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.ಯುವ ಸಂಘಗಳ ಕಾರ್ಯಚಟುವಟಿಕೆಗಳಿಗೆ ಶಾಲಾ-ಕಾಲೇಜುಗಳ ಸ್ಥಳಗಳನ್ನು ಗುರುತಿಸಲಾಗಿದೆ.
ನೋಂದಣಿಯಾಗುವ ಪ್ರತಿ ಯುವ ಸಂಘದ ಕಾರ್ಯಚಟುವಟಿಕೆಗಳಿಗೆ ಸರ್ಕಾರದಿಂದ ರು.10 ಲಕ್ಷ ಅನುದಾನ ನೀಡಲಾಗುವುದು. 16ರಿಂದ 35 ವರ್ಷದೊಳಗಿನ ಅದೇ ವಾರ್ಡ್‌ ಸ್ಥಳೀಯ ಸಾಮಾನ್ಯ ನಿವಾಸಿಗಳು ಸಂಘದ ಸದಸ್ಯರಾಗಲು ಅರ್ಹರಾಗಿರುತ್ತಾರೆ.
ಬಿಜಿವೈಎಸ್ ಪೋರ್ಟಲ್ ಅಥವಾ ಮೊಬೈಲ್ ಆ್ಯಪ್, ಕರ್ನಾಟಕ ಒನ್ ಹಾಗೂ ನಾಗರಿಕ ಸೇವಾ ಕೇಂದ್ರಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ನೋಂದಣಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಪ್ರತಿ ಸದಸ್ಯರಿಗೆ ರು.10 ನೋಂದಣಿ ಶುಲ್ಕ ನಿಗದಿಪಡಿಸಲಾಗಿದೆ. ನಗರ ವಾಪಿಯ ಅರ್ಹ ಯುವಕರು ಹೆಚ್ಚಿನ ಸಂಖ್ಯೆಯಲಿ ನೋಂದಾಯಿಸಿ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಬಿ.ನಾಗೇಂದ್ರ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಕರ್ನಾಟಕದ ಅವಿಭಾಜ್ಯ ಅಂಗ ಬೆಳಗಾವಿ : ಗೊತ್ತುವಳಿ  ಸ್ವೀಕಾರಕ್ಕೆ ಕಾಂಗ್ರೆಸ್ ಪಟ್ಟು; ಪಾಲಿಕೆ ಸಭೆಯಲ್ಲಿ ಗದ್ದಲದ ಕೋಲಾಹಲ. ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರಹ್ಲಾದ ಆಚಾರ್ಯ ಯಜುರ್ವೇದಿ ಅವರಿಗೆ ಪಿಎಚ್ ಡಿಭಾರತ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಮನಸ್ಸನ್ನ ನಿಗ್ರಹಿಸಿಕೊಂಡರೆ ಮಾದಕ ವ್ಯಸನಗಳಿಂದ ಮುಕ್ತಿ - ಕವಿಯತ್ರಿ ಅಂಜಲಿ ಬೆಳಗಲ್ಹೆಚ್ ಎಲ್ ಸಿ ಮತ್ತು ಎಲ್ ಎಲ್ ಸಿ ಕಾಲುವೆ ನೀರಿನ ಹರಿವು ಹೆಚ್ಚಿಸಲು ಮನವಿಬಾಲ್ಯ ವಿವಾಹ ಕಾನೂನುಬಾಹಿರ: ರೇಣುಕಾ ಜಡಗಣ್ಣನವರ್ಆಗಸ್ಟ್ 27 ರಂದು ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ಚಿತ್ರದುರ್ಗದಲ್ಲಿ ‘ನಿಧಿ ಆಪ್ಕೆ ನಿಕಟ್' ಕಾರ್ಯಕ್ರಮಆಗಸ್ಟ್ 20 ರಂದು ದಿವಂಗತ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಸಮಾರಂಭಬಳ್ಳಾರಿ: ಗಾಂಧಿನಗರದಲ್ಲಿ ಸ್ವಚ್ಛತಾ ಕಾರ್ಯದೊಂದಿಗೆ 80ನೇ ಸ್ವಾತಂತ್ರö್ಯ ದಿನಾಚರಣೆ