Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಸಂಪುಟದಲ್ಲಿ ಹಲವು ಯೋಜನೆಗಳಿಗೆ ಅನುಮೋದನೆ

ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಈಗಾಗಲೇ ಕೈಗಾರಿಕಾ ನೀತಿ 2025-30 ಜಾರಿಗೊಳಿಸಲಾಗಿದೆ. ಇದಕ್ಕೆ ಅನುಮೋದನೆ ನೀಡುವ ಜೊತೆಗೆ ಸಾಕಷ್ಟು ಯೋಜನೆಗಳಿಗೆ ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಐಐಐಟಿ-ಬೆಂಗಳೂರಿನಲ್ಲಿ ಮೂಲಸೌಕರ್ಯ ವಿಸ್ತರಣೆ ಅನುದಾನ ಪೂರೈಕೆ ಒಳಗೊಂಡಂತೆ ವಿವಿಧ ಮೂಲ ಸೌಕರ್ಯ ಯೋಜನೆಗಳನ್ನು ಜಾರಿಗೆ ತರಲು ಅನುಮೋದನೆ ನೀಡಲಾಯಿತು.

ಒಂದು ವಾರದ ಹಿಂದಷ್ಟೇ ಇನ್ವೆಸ್ಟ್ ಕರ್ನಾಟಕ 2025 ಪೂರ್ಣಗೊಂಡಿದೆ. ಐಐಐಟಿ-ಬೆಂಗಳೂರು ಮೂಲ ಸೌಕರ್ಯ ಒದಗಿಸುವ ಒಟ್ಟು 817 ಕೋಟಿ ರೂ.ಯೋಜನೆಗೆ ಕರ್ನಾಟಕವು ಶೇ. 35 ರಷ್ಟು ಅಂದರೆ 285.95 ಕೋಟಿ ರೂ. ನೀಡುವುದಾಗಿ ಒಪ್ಪಿದೆ. ಇದನ್ನು ಮುಂದಿನ ತಿಂಗಳು ಮಂಡನೆ ಆಗಲಿರುವ ಕರ್ನಾಟಕ ಬಜೆಟ್ 2024-25ನಲ್ಲಿ ಘೋಷಿಸಲಿದೆ. ಬಾಕಿ ಮೊತ್ತವನ್ನು ಏಳು ವರ್ಷಗಳಲ್ಲಿ ನೀಡಲು ಸರ್ಕಾರ, ಸಂಪುಟವು ತೀರ್ಮಾನಿಸಿದೆ. ಬಾಕಿ ಹಣ ವಿವಿಧ ಮೂಲಗಳಿಂದ ಐಐಐಟಿ ಬೆಂಗಳೂರು ಪಡೆದುಕೊಳ್ಳಲು ಮುಂದಾಗಿದೆ ಎಂದು TNIE ವರದಿ ಮಾಡಿದೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ