LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಚಿವ ಸಂಪುಟದಲ್ಲಿ ಹಲವು ಯೋಜನೆಗಳಿಗೆ ಅನುಮೋದನೆ

ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಈಗಾಗಲೇ ಕೈಗಾರಿಕಾ ನೀತಿ 2025-30 ಜಾರಿಗೊಳಿಸಲಾಗಿದೆ. ಇದಕ್ಕೆ ಅನುಮೋದನೆ ನೀಡುವ ಜೊತೆಗೆ ಸಾಕಷ್ಟು ಯೋಜನೆಗಳಿಗೆ ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಐಐಐಟಿ-ಬೆಂಗಳೂರಿನಲ್ಲಿ ಮೂಲಸೌಕರ್ಯ ವಿಸ್ತರಣೆ ಅನುದಾನ ಪೂರೈಕೆ ಒಳಗೊಂಡಂತೆ ವಿವಿಧ ಮೂಲ ಸೌಕರ್ಯ ಯೋಜನೆಗಳನ್ನು ಜಾರಿಗೆ ತರಲು ಅನುಮೋದನೆ ನೀಡಲಾಯಿತು.

ಒಂದು ವಾರದ ಹಿಂದಷ್ಟೇ ಇನ್ವೆಸ್ಟ್ ಕರ್ನಾಟಕ 2025 ಪೂರ್ಣಗೊಂಡಿದೆ. ಐಐಐಟಿ-ಬೆಂಗಳೂರು ಮೂಲ ಸೌಕರ್ಯ ಒದಗಿಸುವ ಒಟ್ಟು 817 ಕೋಟಿ ರೂ.ಯೋಜನೆಗೆ ಕರ್ನಾಟಕವು ಶೇ. 35 ರಷ್ಟು ಅಂದರೆ 285.95 ಕೋಟಿ ರೂ. ನೀಡುವುದಾಗಿ ಒಪ್ಪಿದೆ. ಇದನ್ನು ಮುಂದಿನ ತಿಂಗಳು ಮಂಡನೆ ಆಗಲಿರುವ ಕರ್ನಾಟಕ ಬಜೆಟ್ 2024-25ನಲ್ಲಿ ಘೋಷಿಸಲಿದೆ. ಬಾಕಿ ಮೊತ್ತವನ್ನು ಏಳು ವರ್ಷಗಳಲ್ಲಿ ನೀಡಲು ಸರ್ಕಾರ, ಸಂಪುಟವು ತೀರ್ಮಾನಿಸಿದೆ. ಬಾಕಿ ಹಣ ವಿವಿಧ ಮೂಲಗಳಿಂದ ಐಐಐಟಿ ಬೆಂಗಳೂರು ಪಡೆದುಕೊಳ್ಳಲು ಮುಂದಾಗಿದೆ ಎಂದು TNIE ವರದಿ ಮಾಡಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್