Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಯಗಾಂಧಿ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿ ಅರವಿಂದ ಆತ್ಮಹತ್ಯೆ

ಬಳ್ಳಾರಿ, ಮಾ.11: ನಗರದ ಸಂಜಯ ಗಾಂಧಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿ ಯೋರ್ವ ನೇಣು ಬಿಗಿದುಕೊಂಡು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಿನ್ನೆ ಕಾಲೇಜಿನಲ್ಲಿ ಉಪನ್ಯಾಸಕರು ಬೈದಿರೋದು ಅತ್ಯಹತ್ಯೆಗೆ ಕಾರಣ ಎಂದು ಅರೋಪ ಕೇಳಿಬಂದಿದೆ

ನಗರದ ಗುಗ್ಗರಹಟ್ಟಿ ಪ್ರದೇಶದ ಅರವಿಂದ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯಾಗಿದ್ದಾನೆ.

ನಿನ್ನೆ ದಿನ ಕಾಲೇಜಿನ ವಿದ್ಯಾರ್ಥಿಗಳ ಮಧ್ಯೆ ಒಂದಷ್ಟು ಜಗಳವಾಗಿತ್ತು. ಆಗ ಆರವಿಂದ ಪೋಷಕರನ್ನು ಕಾಲೇಜಿನ ಉಪನ್ಯಾಸಕರು ಕರೆದು. ಹೀಗೆ ಗಲಾಟೆ ಮಾಡೋ ಹುಡುಗರನ್ನು ನಾವು ಕಾಲೇಜಿನಲ್ಲಿ ಇರಿಸಿಕೊಳ್ಳಲು ಸಾಧ್ಯವಿಲ್ಲ. ಇದು ಲಾಸ್ಟ್ ವಾರ್ನಿಂಗ್ ಎಂದು ಹೇಳಿ ಕಳುಹಿಸಿದ್ದರು. ಇದರಿಂದ ಮನನೊಂದ ಅರವಿಂದ ನಿನ್ನೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂಬ ಆರೋಪವಾಗಿದೆ.

ಇಂದು ಬೆಳಿಗ್ಗೆ ಅರವಿಂದ ಸಾವಿನ ಹಿನ್ನಲೆಯಲ್ಲಿ ಕಾಲೇಜಿನಲ್ಲಿ ಶ್ರದ್ದಾಂಜಲಿ ಸಭೆ ನಡೆಸಲಾಯ್ತು. ನಂತರ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಅರವಿಂದ ಗೆ ಕಾಲೇಕಿನ ಹೆಚ್ಓಡಿ ಮತ್ತು ಉಪನ್ಯಾಸಕರು ಬೈದಿರೋದೇ ಕಾರಣ ಎಂದು ಆರೋಪಿಸಿ ಹೈಡ್ರಾಮ ನಡೆದು ಅರವಿಂದ ಸಾವಿನ ವಿಷಯದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು. ಕಾಲೇಜಿನ ಟೇಬಲ್, ಗ್ಲಾಸ್ ಒಡೆದು ಹಾಕಿ ಆಡಳಿತ ಮಂಡಳಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಡಳಿತ ಮಂಡಳಿ ಬರಬೇಕು ನ್ಯಾಯ ಕೊಡಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು. ಸ್ಥಳಕ್ಕೆ ಬ್ರೂಸ್ ಪೇಟ್ ಪೊಲೀಸರು ಅಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*