Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಯಗಾಂಧಿ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿ ಅರವಿಂದ ಆತ್ಮಹತ್ಯೆ

ಬಳ್ಳಾರಿ, ಮಾ.11: ನಗರದ ಸಂಜಯ ಗಾಂಧಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿ ಯೋರ್ವ ನೇಣು ಬಿಗಿದುಕೊಂಡು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನಿನ್ನೆ ಕಾಲೇಜಿನಲ್ಲಿ ಉಪನ್ಯಾಸಕರು ಬೈದಿರೋದು ಅತ್ಯಹತ್ಯೆಗೆ ಕಾರಣ ಎಂದು ಅರೋಪ ಕೇಳಿಬಂದಿದೆ

ನಗರದ ಗುಗ್ಗರಹಟ್ಟಿ ಪ್ರದೇಶದ ಅರವಿಂದ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯಾಗಿದ್ದಾನೆ.

ನಿನ್ನೆ ದಿನ ಕಾಲೇಜಿನ ವಿದ್ಯಾರ್ಥಿಗಳ ಮಧ್ಯೆ ಒಂದಷ್ಟು ಜಗಳವಾಗಿತ್ತು. ಆಗ ಆರವಿಂದ ಪೋಷಕರನ್ನು ಕಾಲೇಜಿನ ಉಪನ್ಯಾಸಕರು ಕರೆದು. ಹೀಗೆ ಗಲಾಟೆ ಮಾಡೋ ಹುಡುಗರನ್ನು ನಾವು ಕಾಲೇಜಿನಲ್ಲಿ ಇರಿಸಿಕೊಳ್ಳಲು ಸಾಧ್ಯವಿಲ್ಲ. ಇದು ಲಾಸ್ಟ್ ವಾರ್ನಿಂಗ್ ಎಂದು ಹೇಳಿ ಕಳುಹಿಸಿದ್ದರು. ಇದರಿಂದ ಮನನೊಂದ ಅರವಿಂದ ನಿನ್ನೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂಬ ಆರೋಪವಾಗಿದೆ.

ಇಂದು ಬೆಳಿಗ್ಗೆ ಅರವಿಂದ ಸಾವಿನ ಹಿನ್ನಲೆಯಲ್ಲಿ ಕಾಲೇಜಿನಲ್ಲಿ ಶ್ರದ್ದಾಂಜಲಿ ಸಭೆ ನಡೆಸಲಾಯ್ತು. ನಂತರ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಅರವಿಂದ ಗೆ ಕಾಲೇಕಿನ ಹೆಚ್ಓಡಿ ಮತ್ತು ಉಪನ್ಯಾಸಕರು ಬೈದಿರೋದೇ ಕಾರಣ ಎಂದು ಆರೋಪಿಸಿ ಹೈಡ್ರಾಮ ನಡೆದು ಅರವಿಂದ ಸಾವಿನ ವಿಷಯದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು. ಕಾಲೇಜಿನ ಟೇಬಲ್, ಗ್ಲಾಸ್ ಒಡೆದು ಹಾಕಿ ಆಡಳಿತ ಮಂಡಳಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಡಳಿತ ಮಂಡಳಿ ಬರಬೇಕು ನ್ಯಾಯ ಕೊಡಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು. ಸ್ಥಳಕ್ಕೆ ಬ್ರೂಸ್ ಪೇಟ್ ಪೊಲೀಸರು ಅಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ