Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆಗಾಲ ಅಧಿವೇಶನದಲ್ಲಿ ಒಳಮೀಸಲಾತಿ ಅಂಗೀಕರಿಸಲು ಹೋರಾಟ ಪರಿಶಿಷ್ಟರ ಬೇಡಿಕೆಗಳನ್ನುರಾಜ್ಯ ಸರ್ಕಾರ ಈಡೇರಿಸಬೇಕು :ಅರ್ಜುನ ದೊಡಮನಿ

ಮಹಾಲಿಂಗಪುರ ; ಘನ ಸರ್ವೊಚ್ಚ ನ್ಯಾಯಾಲಯವು ಪರಿಶಿಷ್ಟರ ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರಗಳು ಆಧ್ಯತೆ ಮೇರಿಗೆ ಜಾರಿಗೋಳಿಸಬಹುದು ಎಂದು ಒಳಮೀಸಲಾತಿ ಹೋರಾಟ ಸಮೀತಿ ಸದಸ್ಯರಾದ ಅರ್ಜುನ ದೊಡಮನಿ ಹೇಳಿದರು.
ಸ್ಥಳೀಯ ಜಿ.ಎಲ್.ಬಿ.ಸಿ ಅತಿಥಿ ಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನ್ಯಾಯಾಲಯ ಆದೇಶ ಹೊರಡಿಸಿ ಒಂದು ವರ್ಷಗತಿಸಿದರು. ಸರ್ಕಾರಗಳು ಒಳಮೀಸಲಾತಿ ಜಾರಿಗೆ ಮನಸ್ಸು ಮಾಡುತ್ತಿಲ್ಲ, ೩೦ ವರ್ಷಗಳಿಂದ ಒಳಮೀಸಲಾತಿಗಾಗಿ ಹೋರಾಟ ಮಾಡಿ ನ್ಯಾಯಾಲಯ ಕೊನೆಗೂ ನಮಗೆ ನ್ಯಾಯ ಒದಗಿಸಿದ್ದು, ಜಾರಿಗೋಳಿಸಲು ರಾಜ್ಯ ಸರ್ಕಾರಮೀನಾ ಮೇಷ ಎನಿಸಬಾರದು. ತಕ್ಷಣ ಜಾರಿಗೋಳಿಸಬೇಕು ಎಂದು ಆಗ್ರಹಿಸಿದರು.
ನಂತರ ಮಾತನಾಡಿದ ಒಳಮೀಸಲಾತಿ ಹೋರಾಟ ಸಮೀತಿ ಸದಸ್ಯ ವಿಠ್ಠಲ ಹೋಸಮನಿ ಸರ್ಕಾರ ನಮ್ಮ ಬೇಡಿಕೆಗಳನ್ನು ಇಡೆರಿಸುವಲ್ಲಿ ನಿರ್ಲಕ್ಷದೊರಣೆ ಮುಂದುವರೆಸದೆ, ಪ್ರಶಕ್ತ ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೋಳಿಸುವ ಮೂಲಕ ಬದ್ದತೆಯನ್ನು ಪ್ರದರ್ಶಿಸಬೇಕು, ಇದೇ ಅ. ೧೧ ರಿಂದ ಆರಂಭಗೋಳ್ಳಲಿರುವ ಮಳೆಗಾಲದ ಅಧಿವೇಶನದಲ್ಲಿ ಸರ್ವ ಪಕ್ಷಗಳ ಅನುಮೋದನೆಯೊಂದಿಗೆ ಅಂಗಿಕರಿಸಿದರೆ, ನಮ್ಮ ಸಮೂದಾಯದ ೩೦ ಸಾವೀರಕ್ಕೂ ಅಧಿಕ ನಿರುದ್ದೋಗಿಗಳಿಗೆ ನ್ಯಾಯವದಗಿಸಿದಂತಾಗುತ್ತದೆ. ಕಳೆದ ೩ ದಶಕಗಳಿಂದ ಹೋರಾಟ ಮಾಡುತ್ತೀರುವ ನೊಂದ ಸಮೂದಾಯಗಳಿಗೆ ನ್ಯಾಯ ಒದಗಿಸಿದಂತಾಗುತ್ತದೆ.
ಒಂದು ಒಳಮೀಸಲಾತಿ ಜಾರಿಗೋಳ್ಳದಿದ್ದರೆ ೩೦ ಅಧಿವೇಶನದಲ್ಲಿ ಅನಿರ್ಧಿಷ್ಟ ಅಹೋರಾತ್ರಿ ಸತ್ಯಾಗ್ರಹವನ್ನು ಹಮ್ಮಿಕೊಂಡು ನ್ಯಾಯ ಸಿಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಲಕ್ಷ್ಮಣ ಮಾಂಗ, ಬಸಪ್ ಮೇತ್ರಿ, ಭೀಮಶಿ ಗೌಂಡಿ, ರಾಘು ಅನೇಪ್ಪಗೋಳ, ಶಿವಾನಂದ ದೊಡಮನಿ, ಮಹಾಲಿಂಗ ಮಾದರ, ಲಗಮನ್ನ ಪೂಜಾರಿ, ಸದಾಶಿವ ಮಾದರ, ಮಹಾದೇವ ಮುಗಳಖೋಡ, ಮಹಾಲಿಂಗ ಕಡಕಬಾವಿ, ಅರುಣ ಮೇತ್ರಿ ಸೇರಿದಂತೆ ಹಲವರು ಇದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ