LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕುಡುತಿನಿ ಕೈಗಾರಿಕಾ ಪ್ರದೇಶದಲ್ಲಿ ಪ್ರತಿಭಟಿಸಿದ ರೈತರ ಬಂಧನ





ಬಳ್ಳಾರಿ, ಮಾ.12: ತಾಲೂಕಿನ ಕುಡುತಿನಿ ಬಳಿ ಲಕ್ಷ್ಮೀ ಮಿತ್ತಲ್ ಕಂಪನಿ ಉಕ್ಕು ಕಾರ್ಖಾನೆ ಸ್ಥಾಪಿಸಲೆಂದು ವಶಪಡಿಸಿಕೊಂಡ ಭೂಮಿಯನ್ನು ಜಿಂದಾಲ್ ಗೆ 200 ಎಕರೆ ಪರಭಾರೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟಬೆ ನಡೆಸುತ್ತಿದ್ದ ಭೂ ಸಂತಸ್ತ್ರ ಹೋರಾಟ ಸಮಿತಿ, ಪ್ರಾಂತ ರೈತ ಸಂಘ, ಸಿಐಟಿಯು, ಕನ್ನಡಪರ ಸಂಘಟನೆ ಗಳು ಜಂಟಿ ಸಮಿತಿಯ ಮುಖಂಡರನ್ನು ಪೊಲೀಸರು ಇಂದು ಬೆಳಿಗ್ಗೆ ಬಂಧಿಸಿದ್ದಾರೆ.

ಜಿಂದಾಲ್ ಸಂಸ್ಥೆಯವರು ಪೊಲೀಸ್ ಬಂದೋಬಸ್ತು ನಲ್ಲಿ ಇಂದು ಇಲ್ಲಿ ಮಣ್ಣು ಪರೀಕ್ಷೆಗೆ ಬರಲಿದ್ದಾರೆಂದು ಅದನ್ನು ವಿರೋಧಿಸಿ ಕೈಗಾರಿಕಾ ಪ್ರದೇಶದಲ್ಲಿ ನಿನ್ನೆ ಸಂಜೆಯಿಂದಲೇ ಪ್ರತಿಭಟನೆ ನಡೆದಿತ್ತು. ರಾತ್ರಿಯೂ ರೈತರು ಅಲ್ಲಿಯೇ ಇದ್ದರು. ಬೆಳಗಾಗುವುದರಲ್ಲಿ ನೂರಾರು ರೈತರು ಜಮಾಯಿಸಿದ್ದರು.

ಪ್ರತಿಭಟನೆ ಮಾಡಿ, ಆದರೆ ಇತರೇ ಕಾರ್ಯಗಳಿಗೆ ಅಡ್ಡಿ ಪಡಿಸುವಂತಿಲ್ಲ ಎಂದು ಪೊಲೀಸರು ಮನವಿ ಮಾಡಿದ್ದರು. ಆದರೆ ಪ್ರತಿಭಟನಾಕಾರರು ಯಾವುದೇ ಕಾರಣಕ್ಕೆ ಜಿಂದಾಲ್ ನವರು ಇಲ್ಲಿ ಕೈಗಾರಿಕೆ ಸ್ಥಾಪಿಸಲು ಮಣ್ಣು ಪರೀಕ್ಷೆ ಮಾಡಲು ಅವಕಾಶ ನೀಡಲ್ಲ ಎಂದಿದ್ದಕ್ಕೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಬಳ್ಳಾರಿ ಡಿಎಆರ್ ಗ್ರೌಂಡ್ ಗೆ ಕರೆತಂದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್