Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್​ ಹಸೀನಾ ವಿರುದ್ಧ ಬಂಧನ ವಾರೆಂಟ್

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್​ ಹಸೀನಾ ವಿರುದ್ಧ ಅಲ್ಲಿನ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದೆ. ಶೇಖ್ ಹಸೀನಾ ಅವರು ಆಗಸ್ಟ್ 5 ರಂದು ದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ತಮ್ಮ ಸಹೋದರಿ ಶೇಖ್ ರೆಹಾನಾ ಅವರೊಂದಿಗೆ ಬಾಂಗ್ಲಾದೇಶವನ್ನು ತೊರೆದು ಭಾರತಕ್ಕೆ ಬಂದಿದ್ದರು.





ಆದರೆ ಅಷ್ಟರಲ್ಲಿ ಶೇಖ್ ಹಸೀನಾರ ಸಂಕಷ್ಟ ಹೆಚ್ಚಿದೆ. ಬಾಂಗ್ಲಾದೇಶದ ನ್ಯಾಯಾಲಯ ಅರೆಸ್ಟ್​ ವಾರೆಂಟ್ ಹೊರಡಿಸಿದೆ. ಬಾಂಗ್ಲಾದೇಶ ನ್ಯಾಯಾಲಯವು ಶೇಖ್ ಹಸೀನಾ ವಿರುದ್ಧ ಇಂದು ಅಕ್ಟೋಬರ್ 17 ಗುರುವಾರ ಬಂಧನ ವಾರಂಟ್ ಹೊರಡಿಸಿದೆ. ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಕ್ರಿಮಿನಲ್ ಟ್ರಿಬ್ಯೂನಲ್‌ನ ಮುಖ್ಯ ಪ್ರಾಸಿಕ್ಯೂಟರ್ ಮೊಹಮ್ಮದ್ ತಾಜುಲ್ ಇಸ್ಲಾಂ ಈ ಬಂಧನ ವಾರಂಟ್ ಕುರಿತು ಮಾಹಿತಿ ನೀಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ