Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದರೂರು ಶ್ರೀ ವೀರಭದ್ರೇಶ್ವರ ಪುಣ್ಯ ಕ್ಷೇತ್ರಕ್ಕೆ ₹8 ಲಕ್ಷ ಮೌಲ್ಯದ ಶಿಲಾ ಬಂಡೆಗಳ ಆಗಮನ


ಬಳ್ಳಾರಿ/ಸಿರುಗುಪ್ಪ, ಜ.09: ಸಿರುಗುಪ್ಪ ತಾಲ್ಲೂಕಿನ ದರೂರು ಗ್ರಾಮದ ಶ್ರೀ ವೀರಭದ್ರೇಶ್ವರ ಪುಣ್ಯ ಕ್ಷೇತ್ರಕ್ಕೆ ಚಿಕ್ಕಬಳ್ಳಾಪುರದಿಂದ ₹8,00,000 ಮೌಲ್ಯದ ಶಿಲಾ ಬಂಡೆಗಳು ಎರಡು ಲಾರಿಗಳ ಮೂಲಕ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಆಗಮಿಸಿವೆ.

ಈ ಸಂದರ್ಭದಲ್ಲಿ ಪುಣ್ಯ ಕ್ಷೇತ್ರದ ಪ್ರಧಾನ ಆರ್ಚಕರು ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರು ಶಿಲಾ ಬಂಡೆಗಳಿಗೆ ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿ, ನಂತರ ಪುಣ್ಯ ಕ್ಷೇತ್ರದ ಆವರಣದಲ್ಲಿ ಬಂಡೆಗಳನ್ನು ಇಳಿಸಲಾಯಿತು.

ಈಗಾಗಲೇ ಶ್ರೀ ವೀರಭದ್ರೇಶ್ವರ ಪುಣ್ಯ ಕ್ಷೇತ್ರದಲ್ಲಿ ಸುಮಾರು ₹2 ಕೋಟಿ 50 ಲಕ್ಷ ಮೊತ್ತದ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದ್ದು, ಇನ್ನೂ ₹4 ಕೋಟಿ ಮೌಲ್ಯದ ಕಾಮಗಾರಿಗಳು ಮುಂದುವರೆಯಬೇಕಾಗಿವೆ ಎಂದು ವ್ಯವಸ್ಥಾಪನ ಸಮಿತಿ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಜಿಲ್ಲೆಗಳ ಜೊತೆಗೆ ಆಂಧ್ರಪ್ರದೇಶದ ಕರ್ನೂಲ್ ಹಾಗೂ ಅನಂತಪುರ ಜಿಲ್ಲೆಗಳಲ್ಲಿರುವ ಭಕ್ತಾಧಿಗಳು ಪುಣ್ಯ ಕ್ಷೇತ್ರದ ಅಭಿವೃದ್ಧಿಗಾಗಿ ಉದಾರವಾಗಿ ದೇಣಿಗೆ ನೀಡುವಂತೆ ಪುಣ್ಯ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಮನವಿ ಮಾಡಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ