Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನ 22 ಮತ್ತು 23 ರಂದು ಚಿತ್ರಕಲಾ ಪ್ರದರ್ಶನ

ಹಸಿರು ಕ್ರಾಂತಿ: ಬೆಳಗಾವಿ: ನಗರದ ವರ್ಣ ಕಲಾ ಸಂಸ್ಕೃತಿಕ ಸಂಘ ಹಾಗೂ ಶ್ರೀ ಮಾತಾ ಗ್ಲಾಸ್ ಆರ್ಟ್ ಸಹಯೋಗದಲ್ಲಿ ತಿಲಕವಾಡಿ ಕಾಲ ಮಹರ್ಷಿ ಕೆ. ಬಿ. ಕುಲಕರ್ಣಿ ಆರ್ಟ್ ಗ್ಯಾಲರಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ನ 22 ಮತ್ತು 23 ರಂದು ಚಿತ್ರಕಲಾ ಪ್ರದರ್ಶನ , ಚಿತ್ರ ಶಿಬಿರ, ರಾಜ್ಯ-ರಾಷ್ಟ್ರಮಟ್ಟದ ಕಲಾಕೃತಿಗಳ ಪ್ರದರ್ಶನ, ಕಲಾ ಪ್ರಾತ್ಯಕ್ಷಿಕೆ ಮತ್ತು ಸೆಮಿನಾರ್ ಹಮ್ಮಿಕೊಳ್ಳಲಾಗಿದೆ.

23ರಂದು ನಡೆಯುವ ಸಮಾರಂಭಲ್ಲಿ ಐದು ಜನ ಸಾಧಕ ಚಿತ್ರ ಕಲಾವಿದರಿಗೆ 2024-25ನೇ ಸಾಲಿನ ‘ವರ್ಣಕಲಾಶ್ರೀ’ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುವುದು. ಹಿರಿಯ ಕಲಾವಿದರಾದ ದಿ.ಕೆ.ಬಿ. ಕುಲಕರ್ಣಿ, ದಿ.ಬಿ.ಕೆ.ಹುಬ್ಬಳ್ಳಿ, ದಿ.ಎಸ್ .ಬಿ.ಸುತಾರ, ದಿ.ಚಂದ್ರಕಾಂತ ಕುಸನೂರ ಮತ್ತು ದಿ.ಆರ್ .ಐ.ಸಾವಂತ ಅವರ ಸ್ಮರಣಾರ್ಥ ನೀಡಲಾಗುವ ‘ವರ್ಣಕಲಾಶ್ರೀ’ ಪ್ರಶಸ್ತಿಯನ್ನು ಬೆಳಗಾವಿಯ ಜಯಂತ ಬಿ. ಹುಬ್ಬಳ್ಳಿ, ವಿಜಯಪುರದ ರಮೇಶ ಚವ್ಹಾಣ, ಬೆಂಗಳೂರಿನ
ಅಶೋಕ ವಿ. ಭಂಡಾರೆ ,ಮೈಸೂರುನ ಜಯದೇವಣ್ಣ ಟಿ.ಎಸ್ .,ಕಲಬುರಗಿಯ ಡಾ. ರೆಹಮಾನ ಪಟೇಲ್ ಇವರುಗಳಿಗೆ ನೀಡಲಾಗುತ್ತಿದೆ. ಅಲ್ಲದೇ, ವಿಶ್ವಕಲಾ ದಿನಾಚರಣೆ ಮತ್ತು ವಿಶ್ವಮಹಿಳಾ ದಿನಾಚರಣೆ ಪ್ರಯುಕ್ತ ಪ್ರಶಸ್ತಿಯನ್ನು ವಿಜಯಪುರನ ಮಂಜುನಾಥ ಎನ್ . ವಾಲಿ ಹಾಗೂ ಧಾರವಾಡದ ಆರ್ಮಾ ಖಾನ್ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ವರ್ಣ ಕಲಾ ಸಂಸ್ಕೃತಿಕ ಸಂಘದ ಅಧ್ಯಕ್ಷ ನಾಗೇಶ ಚಿಮರೋಲ ಪ್ರಕಟಣೆಯಲ್ಲಿ ತಿಳಿಸಿದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ