Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲಾವಿದರ ಜೀವನವೇ ತ್ಯಾಗಮಯವಾಗಿದೆ :ಎ. ಎಚ್. ದೊಡ್ಡಮನಿ

ಗದಗ ೨: ಕಲಾವಿದರ ಜೀವನವೇ ತ್ಯಾಗಮಯವಾಗಿದೆ ಎಂದು ಎ. ಎಚ್. ದೊಡ್ಡಮನಿಯವರ ಎಚ್. ದೊಡ್ಡಮನಿ ಗಾನಯೋಗಿ, ಶಿವಯೋಗಿ ಲಿಂ. ಪಂ.
ಪಂಚಾಕ್ಷರ ಗವಾಯಿಗಳವರ ಮತ್ತು ಲಿಂ. ಡಾ|| ಪಂ.  ಪುಟ್ಟರಾಜ ಕವಿ ಗವಾಯಿಗಳ ಉಭಯ ಗುರುಗಳ ಜಾತ್ರ ಮಹೋತ್ಸವ ಅಂಗವಾಗಿ ಗದುಗಿನ ಚಿತ್ರಕಲಾವಿದ ಶಂಕರಗೌಡ ಪಾಟೀಲ ಇವರು ಸಂಗ್ರಹಿಸಿರುವ ವೃತ್ತಿರಂಗಭೂಮಿ ಕಲಾವಿದರ ಅಪರೂಪದ ಛಾಯಾಚಿತ್ರ ಹಾಗೂ ನಾಡಿನ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡ ಹಳೆಯ ಲೇಖನಗಳ ೭೬ನೇ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

ರಂಗ ಕಲಾವಿದರು ಜೀವನದುದ್ದಕ್ಕೂ ಕಲಾಸೇವೆ ಮಾಡುತ್ತಿರುವುದು ಅದ್ಭುತವಾಗಿದೆ ಕಲೆ ದೇವರ ಸಮಾನ. ಇಲ್ಲಿ ಯಾವುದೇ ಜಾತಿ, ಮತ ಮತ್ತು ಪಂಗಡಗಳಿಗೆ ಬೇಧವಿಲ್ಲ ಕಲಾಸೇವೆ ಸಲ್ಲಿಸುತ್ತಿರುವ ಕಲಾವಿದರಿಗೆ ಶುಭ ಕೋರುತ್ತೇನೆ. ದೇವರು ಸರ್ವರಿಗೂ ಕಲಾಸೇವೆ ಸಲ್ಲಿಸಲು ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಈ ಕಾರ್ಯಕ್ರಮದಲ್ಲಿ ಪರಮಪೂಜ್ಯ ಡಾ. ಕಲ್ಲಯ್ಯಜ್ಜನವರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ನಾಟಕ ಅಕಾಡೆಮಿ ಸದಸ್ಯರಾದ ಜೇವರ್ಗಿ  ರಾಜಣ್ಣ, ರಾಜಕೀಯ ಧುರೀಣರಾದ ಬ್ಯಾಡಗಿಯ ಮುರಿಗೆಪ್ಪ ಶೆಟ್ಟರ್, ಕಲಾಪೋಷಕರಾದ ಸಿ. ಎಸ್. ಹಿರೇಮಠ, ರಂಗಕವಿಗಳಾದ

ಸಂಗಮೇಶ ಗೊರವ, ಕಲಾವಿದರಾದ ರೇವಣಸಿದ್ದಯ್ಯ ನೂಲ್ವಿ, ಕಾರ್ಯಕ್ರಮಕ್ಕೆ ಆಗಮಿಸಿದ ಪ್ರೌಢಶಾಲೆಯ ಮುಖ್ಯೋಪಾಧ್ಯಾಪಕರು, ಶಿಕ್ಷಕರು, ರಂಗಕಲಾವಿದರು ಹಾಗೂ ಸಂಗೀತ ಕಲಾವಿದರು ಛಾಯಾಚಿತ್ರ ಪ್ರದರ್ಶನ ವೀಕ್ಷಿಸಿ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿ ಇಂತಹ ಕಾರ್ಯಕ್ರಮಗಳನ್ನು ಮೇಲಿಂದ ಎಲ್ಲ ಕಡೆ ನಡೆಯಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ