Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿ ವಿಧಾನಸಭಾ ಚುನಾವಣೆ; ಆಮ್​ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ: ಅರವಿಂದ್​ ಕೇಜ್ರಿವಾಲ್​

ನವದೆಹಲಿ: ಮುಂದಿನ ವರ್ಷದ ಆರಂಭದಲ್ಲೇ ಎದುರಾಗಲಿರುವ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಎಎಪಿ ಸಂಚಾಲಕ ಅರವಿಂದ್​ ಕೇಜ್ರಿವಾಲ್​ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್​ ಜೊತೆ ಮೈತ್ರಿ ಮಾಡಿಕೊಳ್ಳುವ ಯಾವುದೇ ಪ್ರಸ್ತಾಪಗಳು ನಮ್ಮ ಮುಂದೆ ಇಲ್ಲ ಎಂದು ಅವರು ದೃಢಪಡಿಸಿದ್ದಾರೆ


ಕಾಂಗ್ರೆಸ್​ ಮತ್ತು ಎಎಪಿ ನಡುವೆ ಮೈತ್ರಿ ಏರ್ಪಟ್ಟಿದೆ ಎಂಬ ಗಾಳಿ ಸುದ್ದಿಗೆ ಎಕ್ಸ್​ ಮೂಲಕ ಅವರು ಸ್ಪಷ್ಟನೆ ನೀಡಿರುವ ಕೇಜ್ರಿವಾಲ್​, ನಮ್ಮ ಪಕ್ಷ ಏಕಾಂಗಿಯಾಗಿ ಸ್ವಂತ ಬಲದ ಮೇಲೆ ಹೋರಾಟ ನಡೆಸಲಿದೆ. ಕಾಂಗ್ರೆಸ್​ ಜೊತೆಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.


ಕಳೆದ ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಬಿಜೆಪಿ ವಿರುದ್ದ ಹೋರಾಡಲು ಕಾಂಗ್ರೆಸ್​ ಮತ್ತು ಎಎಪಿ ಮೈತ್ರಿ ಮಾಡಿಕೊಳ್ಳಲಿವೆ. ಕಾಂಗ್ರೆಸ್​- ಎಎಪಿ ಮೈತ್ರಿ ಒಪ್ಪಂದವೂ ಅಂತಿಮ ಹಂತದಲ್ಲಿ ಇದೆ ಎಂಬ ಸುದ್ದಿಗಳು ಹರದಾಡಿದ್ದವು. ಈ ಎಲ್ಲ ಊಹಾಪೋಹಗಳಿಗೆ ಅರವಿಂದ ಕೇಜ್ರಿವಾಲ್​ ತೆರೆ ಎಳೆದಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ