ಈ ವಿಚಾರವಾಗಿ ಮಾತನಾಡಿರುವ ಸಚಿವ ಅಶ್ವಿನಿ ವೈಷ್ಣವ್, ಶೀಘ್ರದಲ್ಲೇ ನಾವು ಬೆಂಗಳೂರು ಟು ಮುಂಬೈ ನಡುವೆ ಸೂಪರ್ಫಾಸ್ಟ್ ರೈಲು ಪ್ರಾರಂಭಿಸುತ್ತೇವೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿವೆ. ಹಾಗಾಗಿ ಇದು ಪ್ರಮುಖವಾಗಿದೆ ಎಂದು ಹೇಳಿದರು.
Get latest news updates delivered straight to your WhatsApp.