LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಶಿವಯೋಗಿ ನಗರದ ನಾಮಫಲಕ ಅಧಿಕೃತವಾಗಿ ಅನಾವರಣ

ಅಥಣಿ: ಅಥಣಿಯ ಪುಣ್ಯಭೂಮಿ ಕಳೆದ ೩೫ ವರ್ಷಗಳಿಂದ 'ಶಿವಯೋಗಿ ನಗರ' ಎಂದೇ ಹೆಸರುವಾಸಿಯಾಗಿದೆ. ಶಿವಯೋಗಿ ನಗರದ ನಾಮಫಲಕವನ್ನು ಅಧಿಕೃತವಾಗಿ ಅನಾವರಣಗೊಳಿಸಿರುವುದು ಸಂತಸ ತಂದಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶಿವಾನಂದ ದಿವಾನಮಳ
ಪಟ್ಟಣದ ಹೊರವಲಯದಲ್ಲಿರುವ ಶಿವಯೋಗಿ ನಗರದ ಅಧಿಕೃತ ನಾಮಫಲಕ ಅನಾವರಣ ಕಾರ್ಯಕ್ರಮವನ್ನು ಯೂತ್ ಆಫ್ ಶಿವಯೋಗಿ ನಗರ ಸೇವಾ ಸಂಘದಿಂದ ಸೋಮವಾರ ಅಥಣಿ ಶೆಟ್ಟರ ಮಠದ ಮರುಳಸಿದ್ಧ ಸ್ವಾಮೀಜಿ ಶಿವಯೋಗಿ ಮಹಾಸ್ವಾಮಿಗಳು ನಾಮಫಲಕ ಅನಾವರಣಗೊಳಿಸಿ ಮಾತನಾಡಿದ ಅವರು ನಗರದ ನಿವಾಸಿಗಳಲ್ಲಿ ಒಗ್ಗಟ್ಟು ಮತ್ತು ಅಭಿವೃದ್ಧಿಯ ಚಿಂತನೆ ಸದಾ ಇರಲಿ "ಈ ನಗರದಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ನಗರಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಎಲ್ಲರು ಸಿದ್ದಾರಾಗಬೇಕು. ಶಿವಯೋಗಿಗಳ ನಗರದ ಅತ್ಯಾಧುನಿಕ ಸವತ್ತುಗಳನ್ನು ನೀಡಿ ಅಭಿವೃದ್ದಿಪಡಿಸಬೇಕು ಎಂದು ಹೇಳಿದರು
ಈ ವೇಳೆ ಶಿವಯೋಗಿ ನಗರದ ಮುಖಂಡರಾದ ಕೇದಾರೆಪ್ಪಾ ತೇರದಾಳ, ಈಶ್ವರ ಮಾಳಿ, ಸದಾಶಿವ ಬುಟಾಳಿ,ಮಹಾದೇವ ಹಳ್ಳದಮಳ, ಬಸವರಾಜ ಬಕಾರಿ, ಗಿರೀಶ ದಿವಾನಮಳ, ಮೈಬುಬ ಬಾಗವನ, ಶ್ರೀಶೈಲ ಹಳ್ಳದಮಳ,ಶಿವು ಬಳ್ಳೊಳ್ಳಿ, ಕೇದಾರಿ ಹಳ್ಳದಮಳ, ಶಂಬು ತೇರದಾಳ, ಮಹಾಂತೇಶ ಹೊನ್ನೊಳ್ಳಿ ,ವಿರೇಶ ಶೇಡಬಾಳ, ಶ್ರೀಶೈಲ ಹಳ್ಳದಮಳ, ಅಪ್ಪು ಜೋಗಾಣಿ, ಸುರೇಶ ಅಲಬಾಳ, ರವಿ ಬಕಾರಿ, ಬಸವರಾಜ ಹಳ್ಳದಮಳ, ಶಿವು ಬಳ್ಳೊಳ್ಳಿ, ಕೇದಾರಿ ಹಳ್ಳದಮಳ, ಶಂಬು ತೇರದಾಳ ಮಹಾದೇವ ಹಳ್ಳದಮಳ ಪುಟ್ಟು ಐಗಳಿ, ರಾಜು ಹಳ್ಳದಮಳ, ಶಿರಸು ರೊಕ್ಕಡಿ, ಮುರಗೇಶ ಮಾಳಿ, ಬಾಬು ಕೋರಿ, ಮಹಾಂತೇಶ ಹೊನ್ನೊಳ್ಳಿ
ಸೇರಿದಂತೆ ಯೂತ್ ಆಫ್ ಶಿವಯೋಗಿ ನಗರ ಸೇವಾ ಸಂಘ, ಶಿವಯೋಗಿ ನಗರದ ನಿವಾಸಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗ್ರಹಿತ ಅಧಿಕೃತ ಲಿಂಗಾಯತ ಧರ್ಮದ ಮಾಹಿತಿಯನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿ ಸಾರ್ವಜನಿಕರಿಗೆ ಹಂಚಲಾಗುವುದು : ಡಾ.ಎಸ್ ಎಮ್ ಜಾಮದಾರಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮಹಾತ್ಮ ಗಾಂಧಿ ಪುತ್ಥಳಿಗೆ ಪೂಜೆಅಥಣಿ ಕ್ಷೇತ್ರಕ್ಕೆ ಮತ್ತೊಂದು ಹೆಮ್ಮೆಯ ಕ್ಷಣ: ಲಕ್ಷ್ಮಣ ಸವದಿಗೆ ಸಹಕಾರ ಹಾಗೂ ಕೃಷಿ ಮಾರುಕಟ್ಟೆ ಖಾತೆನೀರು ಹೇಗೆ ಬಿಡಿಸಿಕೊಳ್ಳಬೇಕೆಂಬುದು ನಮಗೆ ಗೊತ್ತಿದೆ - ನಡಹಳ್ಳಿಆ.೧೪ರಂದು ’ಉತ್ಸವ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ’ ಉದ್ಘಾಟನೆವಿದ್ಯಾರ್ಥಿ ದಶೆಯಲ್ಲೇ ವಿವಿಧ ಕೌಶಲ ಮೈಗೂಡಿಸಿಕೊಂಡರೆ ಭವಿಷ್ಯ ಭದ್ರ: ಸಂಗಮೇಶ ಹಳ್ಳೂರದೆಹಲಿ ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ಮೇಲಿನ ಮೂರೂ ದೋಷಾರೋಪಗಳು ಸಾಬೀತು: ಸಂಸದೀಯ ತನಿಖಾ ಸಮಿತಿಯ ಸ್ಫೋಟಕ ವರದಿಇಂಡಿ: ಹಿರೇಮಸಳಿ ಸರ್ಕಾರಿ ಉರ್ದು ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಕಾರ್ಫ್ ವಿತರಣೆ; ಹೊಸೂರು ಕುಟುಂಬದ ಶೈಕ್ಷಣಿಕ ಕಾಳಜಿಗೆ ಶ್ಲಾಘನೆನೂತನ ಸಚಿವರಿಗೆ ಖಾತೆ ಹಂಚಿಕೆ ಅಂತಿಮ, ರಾಜಪಾಲರ ಅನುಮೋದನೆಗೆ ಕಾಯುತ್ತಿರುವ ಸಚಿವರುಕೆಪಿಎಸ್‌ಸಿ ಅಕ್ರಮ ಆರೋಪದ ಬಿಸಿ: ಪರೀಕ್ಷಾ ನಿಯಂತ್ರಕರ ಎತ್ತಂಗಡಿ, ಆಯೋಗಕ್ಕೆ ಹೊಸ ಐಎಎಸ್ ಅಧಿಕಾರಿಗಳ ಸರಪಳಿ