Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವಶಾಂತಿಗಾಗಿ ಅತಿ ರುದ್ರ ಕಾರ್ಯಕ್ರಮ

ಬೆಳಗಾವಿಯ ೪- ನಗರದ ಗುರುಪ್ರಸಾದ ಕಾಲೋನಿಯ ದತ್ತ ಮಂದಿರದಲ್ಲಿ ಇತ್ತೀಚೆಗೆ ಆರು ದಿನಗಳ ಕಾಲ ಅತಿ ರುದ್ರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಎರಡು ದಶಕಗಳ ನಂತರ ನಡೆದ ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ಎಪ್ಪತ್ತಕ್ಕೂ ಹೆಚ್ಚು ರುದ್ರ ಪಾಠಕರು ಪಾಲ್ಗೊಂಡಿದ್ದರು. ಪ್ರತಿದಿ ಐದು ಗಂಟೆಗಳ ಕಾಲ ರುದ್ರ ಪಠಣವನ್ನು ಮಾಡಿದರು.
ಚಂದ್ರಶೇಖರ ಜೋಶಿ ಹಾಗೂ ಬೋಂದ್ರೆ ಗುರುಗಳು ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹೋಮ ಹವನ ರುದ್ರ ಸ್ವಾಹಾಕಾರ ಕಾರ್ಯಕ್ರಮಗಳು ನೆರವೇರಿದವು . ಸಾಗರ ಕೆರೂರ, ದರ್ಶನ ಕುಲಕರ್ಣಿ, ವಿನಾಯಕ ಒಡೆಯರ. ಸಂತೋಷಾಚಾರ್ಯ ಜೋಶಿ , ವಿನಾಯಕ ಮುತಾಲಿಕ ದೇಸಾಯಿ , ಯೋಗೇಶ್, ಗಣೇಶ್ ಫಡಕೆ, ಸಂಜೀವ ಕುಲಕರ್ಣಿ, ಚಿದಂಬರ ಮುನವಳ್ಳಿ , ರಮೇಶ ದೀಕ್ಷಿತ್, ಶಾರ್ದೂಲ ಗುರೂಜಿ , ಭಾವು ಜೋಶಿ , ಅರ್ಚಕರಾದ ಮಹೇಶ್ ಹಿರೇಹಳ್ಳಿ ,. ಉದ್ಯೋಗಪತಿ ಶ್ರೀ ರವಿ ಕಾಟವಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿಯ ವಿಪ್ರವೃಂದದವರೇ ಒಬ್ಬರಿಗೊಬ್ಬರ ಸಹಕಾರದಿಂದ ಈ ಅನುಷ್ಠಾನ ಮಾಡಿದ್ದು ವಿಶೇಷವಾಗಿತ್ತು. ಸಮಸ್ತ ಭಕ್ತ ಜನರ ದುಃಖಗಳು ದೂರಾಗಿ ನೆಮ್ಮದಿ ಸಿಗಲಿ. ವಿಶ್ವದಲ್ಲಿ ಶಾಂತಿ ನೆಲೆಸಲಿ ಎಂಬ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
-೦-೦-೦-
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ