Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಟ್ಟಾರಿ-ವಾಘಾ ಗಡಿ ಸಂಪೂರ್ಣವಾಗಿ ಮುಚ್ಚಲಾಗಿದೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದಲ್ಲಿ ಉಳಿದಿದ್ದ ಪಾಕಿಸ್ತಾನಿಗಳು ದೇಶ ತೊರೆಯಲು ಸೂಚಿಸಲಾಗಿತ್ತು. ಅದರಂತೆ, ಆ ದೇಶದ ನಾಗರಿಕರು ಅಟ್ಟಾರಿ-ವಾಘಾ ಗಡಿಯ ಮೂಲಕ ಸ್ವದೇಶಕ್ಕೆ ವಾಪಸ್​​ ತೆರಳಿದ್ದಾರೆ. ಇದರಿಂದ ಗುರುವಾರ ಗಡಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ವರದಿಯಾಗಿದೆ.


ಅಟ್ಟಾರಿ-ವಾಘಾ ಗಡಿ ದಾಟುವ ಸ್ಥಳವನ್ನು ಈಗ ಸಂಪೂರ್ಣವಾಗಿ ಮುಚ್ಚಲಾಗಿದೆ. ಎರಡು ದಿನಗಳಿಂದ ಜನರಿಂದ ತುಂಬಿದ್ದ ಗಡಿಯು ಇಂದು (ಗುರುವಾರ) ಖಾಲಿ ಇತ್ತು. ಹೀಗಾಗಿ ಎರಡೂ ದೇಶಗಳ ಸಂಧಿಸುವ ಗಡಿಯನ್ನು ಮುಚ್ಚಲಾಗಿದೆ ಎಂದು ಮೂಲಗಳು ದೃಢಪಡಿಸಿವೆ.


ಗಡಿ ದಾಟಿದವರು ಇಷ್ಟು: ಅಟ್ಟಾರಿ-ವಾಘಾ ಗಡಿಯ ಮೂಲಕ 15 ಭಾರತೀಯ ಸೇರಿ 125 ಪಾಕಿಸ್ತಾನಿ ಪ್ರಜೆಗಳು ಭಾರತವನ್ನು ತೊರೆದಿದ್ದಾರೆ. ಕಳೆದ 7 ದಿನಗಳಲ್ಲಿ ಒಟ್ಟು 911 ಪಾಕಿಗಳು ದೇಶ ಬಿಟ್ಟು ತೊಲಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ದೀರ್ಘಾವಧಿ ಭಾರತದ ವೀಸಾ ಹೊಂದಿದ್ದ 73 ಪಾಕ್​ ನಾಗರಿಕರು ಸೇರಿ 152 ಭಾರತೀಯರು ಇದೇ ಗಡಿ ಮೂಲಕ ಸ್ವದೇಶಕ್ಕೆ ಮರಳಿದ್ದಾರೆ. ಅಲ್ಪಾವಧಿ ವೀಸಾ ಹೊಂದಿದವರ ಪೈಕಿ ಒಟ್ಟು 1617, ದೀರ್ಘಾವಧಿ ವೀಸಾದ 224 ಜನರು ಪಾಕಿಸ್ತಾನಕ್ಕೆ ಮರಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ