Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಟ್ಟಾರಿ-ವಾಘಾ ಗಡಿ ಸಂಪೂರ್ಣವಾಗಿ ಮುಚ್ಚಲಾಗಿದೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದಲ್ಲಿ ಉಳಿದಿದ್ದ ಪಾಕಿಸ್ತಾನಿಗಳು ದೇಶ ತೊರೆಯಲು ಸೂಚಿಸಲಾಗಿತ್ತು. ಅದರಂತೆ, ಆ ದೇಶದ ನಾಗರಿಕರು ಅಟ್ಟಾರಿ-ವಾಘಾ ಗಡಿಯ ಮೂಲಕ ಸ್ವದೇಶಕ್ಕೆ ವಾಪಸ್​​ ತೆರಳಿದ್ದಾರೆ. ಇದರಿಂದ ಗುರುವಾರ ಗಡಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ವರದಿಯಾಗಿದೆ.


ಅಟ್ಟಾರಿ-ವಾಘಾ ಗಡಿ ದಾಟುವ ಸ್ಥಳವನ್ನು ಈಗ ಸಂಪೂರ್ಣವಾಗಿ ಮುಚ್ಚಲಾಗಿದೆ. ಎರಡು ದಿನಗಳಿಂದ ಜನರಿಂದ ತುಂಬಿದ್ದ ಗಡಿಯು ಇಂದು (ಗುರುವಾರ) ಖಾಲಿ ಇತ್ತು. ಹೀಗಾಗಿ ಎರಡೂ ದೇಶಗಳ ಸಂಧಿಸುವ ಗಡಿಯನ್ನು ಮುಚ್ಚಲಾಗಿದೆ ಎಂದು ಮೂಲಗಳು ದೃಢಪಡಿಸಿವೆ.


ಗಡಿ ದಾಟಿದವರು ಇಷ್ಟು: ಅಟ್ಟಾರಿ-ವಾಘಾ ಗಡಿಯ ಮೂಲಕ 15 ಭಾರತೀಯ ಸೇರಿ 125 ಪಾಕಿಸ್ತಾನಿ ಪ್ರಜೆಗಳು ಭಾರತವನ್ನು ತೊರೆದಿದ್ದಾರೆ. ಕಳೆದ 7 ದಿನಗಳಲ್ಲಿ ಒಟ್ಟು 911 ಪಾಕಿಗಳು ದೇಶ ಬಿಟ್ಟು ತೊಲಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ದೀರ್ಘಾವಧಿ ಭಾರತದ ವೀಸಾ ಹೊಂದಿದ್ದ 73 ಪಾಕ್​ ನಾಗರಿಕರು ಸೇರಿ 152 ಭಾರತೀಯರು ಇದೇ ಗಡಿ ಮೂಲಕ ಸ್ವದೇಶಕ್ಕೆ ಮರಳಿದ್ದಾರೆ. ಅಲ್ಪಾವಧಿ ವೀಸಾ ಹೊಂದಿದವರ ಪೈಕಿ ಒಟ್ಟು 1617, ದೀರ್ಘಾವಧಿ ವೀಸಾದ 224 ಜನರು ಪಾಕಿಸ್ತಾನಕ್ಕೆ ಮರಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*