Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ಮಹಿಳಾ ಕಾರ್ಯದರ್ಶಿಯಾಗಿ ಬಿ.ಪದ್ಮಾವತಿ ಸುಭಾಷ್ ಆಚಾರ್ಯ ನೇಮಕ

ರಾಷ್ಟ್ರೀಯ ಮಹಿಳಾ ಕಾರ್ಯದರ್ಶಿಯಾಗಿ ಬಿ.ಪದ್ಮಾವತಿ ಸುಭಾಷ್ ಆಚಾರ್ಯ ನೇಮಕ

ಬಳ್ಳಾರಿ:17.. ಆಲ್ ಇಂಡಿಯಾ ವಿರಾಟ್ ವಿಶ್ವಕರ್ಮ ವುಮೆನ್ ಅಂಡ್ ಯೂಥ್ ಫೆಡರೇಷನ್ ನ ರಾರಾಷ್ಟ್ರೀಯ ಮಹಿಳಾ ಕಾರ್ಯದರ್ಶಿಯಾಗಿ ಬಳ್ಳಾರಿಯ ಬಿ.ಪದ್ಮಾವತಿ ಸುಭಾಷ್ ಆಚಾರ್ಯ ಅವರು ನೇಮಕಗೊಂಡಿದ್ದಾರೆ.

ಈ ಕುರಿತು ಫೆಡರೇಷನ್ ರಾಷ್ಟ್ರೀಯ ಅಧ್ಯಕ್ಷೆ ಡಾ.ಸುಮನ ಅವರು ನೇಮಕಾತಿ ಆದೇಶ ನೀಡಿದ್ದು, ಮೂರು ವರ್ಷದ ಅವಧಿಯಲ್ಲಿ ಫೆಡರೇಷನ್ ಆಶಯದಂತೆ ಸಮುದಾಯದ ಸಂಘಟನೆ, ಶಿಕ್ಷಣ, ಆರೋಗ್ಯ, ಔದ್ಯೋಗಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳಾ ಕಾರ್ಯದರ್ಶಿ ಬಿ.ಪದ್ಮಾವತಿ ಸುಭಾಷ್ ಆಚಾರ್ಯ ಅವರು ತಮ್ಮ ಈ ನೇಮಕಾತಿಗಾಗಿ ಹರ್ಷ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಎಐವಿಎಫ್ ಧಾರ್ಮಿಕ ಪರಿಷತ್ ನ ಅಧ್ಯಕ್ಷರಾದ ವೇದ ಬ್ರಹ್ಮರ್ಷಿ ಸ್ಥಪತಿ, ಜೋತಿಷ್ಯ ಶಾಸ್ತ್ರಜ್ಞರು, ಅಂತರಾಷ್ಟ್ರೀಯ ಧಾರ್ಮಿಕ ಪರಿಷತ್ ಅಧ್ಯಕ್ಷರು, ಸನಾತನ ಧರ್ಮ ಪ್ರಚಾರಕರು, ಕಾಲಜ್ಞಾನಿ ಪೋತುಲೋರಿ ವೀರಬ್ರಹ್ಮೇಂದ್ರ ಸ್ವಾಮಿಯ ಪ್ರಚಾರಕರೂ ಟಿ.ಮೋಹನ್ ರಾವ್ ಶರ್ಮಾ, ದೆಹಲಿಯ ಅಲ್  ಇಂಡಿಯಾ ವುಮೆನ್ ಅಂಡ್ ಯ್ಯೂತ್  ಫೆಡರೇಷನ್ ಫೌಂಡರ್ಸ್ ರಾಜೇಶ್ವರಿ, ವೇದ ಬ್ರಹ್ಮರ್ಷಿ ಜೈನ ಕುಮಾರ್ ವಿಶ್ವ ಕರ್ಮ, ಸಂಸ್ಥೆಯ ರಾಷ್ಟ್ರೀಯ ಮಹಿಳಾ ಅಧ್ಯಕ್ಷೆ ಮತಿ ಸುಮನ್ ಶ್ರೀನಿವಾಸನ್, ಚಿನ್ನಯ್ಯ ಆಚಾರ್ಯ ಜಗದೀಶನ್, ರಾಷ್ಟ್ರೀಯ ಗೌರವಾಧ್ಯಕ್ಷರು, ರಾಷ್ಟ್ರೀಯ ಜನರಲ್  ವಿಂಗ್ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಧ್ಯಕ್ಷೆ ಸುನಿತಾ, ಕರ್ನಾಟಕ ಕಾರ್ಯ್ಯದರ್ಶಿ ಮಹೇಶ್ವರಿ, ತೆಲಂಗಾಣ ಅಮರ ವೀರುಡು, ಮಲಿದಶವೀರುಡು, ತೆಲಂಗಾಣ ರಾಜ್ಯಕ್ಕಾಗಿ ಹೋರಾಡಿದ್ದ ಕಾಸೋಜ ಶ್ರೀ ಕಾಂತ್ ಆಚಾರ್ಯ ಅವರ ತಾಯಿ, ತೆಲಂಗಾಣ ಮಹಿಳಾ ಅಧ್ಯಕ್ಷೆ ಶಂಕ್ರಮ್ಮ, ಸೇರಿದಂತೆ ವಿಶ್ವ ಬ್ರಾಹ್ಮಣ ಸಮಾಜದ ಗುರು ಹಿರಿಯರು, ಧುರೀಣರು ಮತ್ತು ಎಲ್ಲ ಹಿತೈಷಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಅಲ್ಲದೆ, ಎಲ್ಲರ ಮಾರ್ಗದರ್ಶನದಲ್ಲಿ ಸಮುದಾಯದ ಸಂಘಟನೆಗೆ ಶ್ರಮಿಸುವುದಾಗಿ ಬಿ.ಪದ್ಮಾವತಿ ಸುಭಾಷ್ ಆಚಾರ್ಯ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ