Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ಅಶೋತ್ತರಗಳಿಗೆ ತಕ್ಕಂತೆ ಕೆಲಸ ಮಾಡುವೆ :ಬಾಬಾಸಾಹೇಬ ಪಾಟೀಲ 

ನೇಸರಗಿ :- ಕಳೆದ 2 ವರ್ಷ 5 ತಿಂಗಳಿನಿಂದ ಕಿತ್ತೂರು ಮತಕ್ಷೇತ್ರದಲ್ಲಿ ಜನರ ಅಶೋತ್ತರಗಳಿಗೆ ತಕ್ಕಂತೆ ಕೆಲಸ ಕಾರ್ಯಗಳು ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನೂ ಮುಂದೆ  ಎಲ್ಲ ಕ್ಷೇತ್ರಗಳಲ್ಲಿ ಹೆಚ್ಚಿನ ಕೆಲಸ ಕಾರ್ಯಗಳನ್ನು ಮಾಡುತ್ತೇನೆ ಎಂದು ಚನ್ನಮ್ಮನ ಕಿತ್ತೂರು ಮತಕ್ಷೇತ್ರದ ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು.

   ಅವರು ದಿ. 4-12-2025 ರಂದು ಸಮೀಪದ  ಕ್ಷೇತ್ರದ ಯರಗೋಪ್ಪ ಗ್ರಾಮದ ಸಿ ಸಿ ರಸ್ತೆ ನಿರ್ಮಾಣ ಕಾಮಗಾರಿ, ನಾಗನೂರ ಗ್ರಾಮದ ಸಿ ಸಿ ರಸ್ತೆ ನಿರ್ಮಾಣ ಕಾಮಗಾರಿ, ಹಣಬರಹಟ್ಟಿ ಗ್ರಾಮದ ಸಿ ಸಿ ರಸ್ತೆ ಕಾಮಗಾರಿ  ಮತ್ತು ಸರ್ಕಾರಿ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿ, ಗಜಮನಾಳ ಗ್ರಾಮದ ಮಹರ್ಷಿ ವಾಲ್ಮೀಕಿ ಅದಿವಾಸಿ ಬುಡಕಟ್ಟು ವಸತಿ ಶಾಲೆಗೆ 180 ಲಕ್ಷ ರೂಪಾಯಿಗಳ ಅನುಧಾನದಲ್ಲಿ ಭೋಜನಾಲಯ ಹಾಗೂ  ಅಡುಗೆ ಕೊಣೆ ನಿರ್ಮಾಣ ಕಾಮಗಾರಿ, ಹೊಸಕೋಟಿ ಗ್ರಾಮದ ಮಹರ್ಷಿ ವಾಲ್ಮೀಕಿ ಅಧಿವಾಸಿ ಬುಡಕಟ್ಟು ವಸತಿ ಶಾಲೆಗೆ 200 ಲಕ್ಷ ರೂಪಾಯಿಗಳ ಅನುಧಾನದಲ್ಲಿ  ಭೋಜನಾಲಯ ಮತ್ತು ಅಡುಗೆ ಕೋಣೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

    ಈ ಸಂದರ್ಭದಲ್ಲಿ ಯುವ ಮುಖಂಡ ಸಚಿನ ಪಾಟೀಲ, ಹಣಬರಹಟ್ಟಿ ಗ್ರಾ ಪಂ ಅಧ್ಯಕ್ಷ ಶ್ರೀಮತಿ ಸುನಂದಾ ಉಳವಿ, ಬಸಪ್ಪ ಕೋತ, ಜಿನಪ್ಪ ಬಿಲ್, ರಮೇಶ ಉಳವಿ, ಬಸವಂತಪ್ಪ ಗೌಡರ, ಮಲ್ಲೇಶ ಎಲಿಗಾರ, ಸಾತಪ್ಪ ಚೌಗುಲಾ, ಕಾಶಿಮ್ ಜಮಾದಾರ, ಬಸವರಾಜ ಚಿಕ್ಕನಗೌಡ್ರ, ಆನಂದ ಕೊದಾನಪುರ, ಬಸಪ್ಪ ನಾಯ್ಕರ, ಲಕ್ಕಪ್ಪ ತಳವಾರ,  ಬಸಪ್ಪ ದೊಡ್ಡಲಿಂಗನ್ನವರ, ಮಲ್ಲಪ್ಪ ಬನ್ನೂರ,ರಮೇಶ ಬೀರಗಡ್ಡಿ, ಈರಪ್ಪ ಬೀರಗಡ್ಡಿ, ಸಂತೋಷ ಉಳವಿ, ಮಲ್ಲಪ್ಪ ಹೊಸೂರ, ಬಸವಣ್ಣಿ ಚಿಕ್ಕೊಪ್ಪ, ಮಲ್ಲಪ್ಪ ದಂಡಾಪುರ, ಮಲ್ಲಪ್ಪ ಮಿಜ್ಜಿ, ದ್ಯಾಮಣ್ಣ ಮುಂಡಗಿ, ಮಹಾದೇವ ಕೆಳಗಿನಮನಿ, ಗಜಾನನ ಮಾಡಮಗೇರಿ, ಲಕ್ಷ್ಮಣ ಕೆಳಗಿನಮನಿ, ಈರಪ್ಪ ಹಂಚಿನಮನಿ ಸೇರಿದಂತೆ ಯರಗುದ್ದಿ, ನಾಗನೂರ, ಹಣಬರಹಟ್ಟಿ, ಗಜಿಮನಾಳ, ಹೊಸಕೋಟಿ ಗ್ರಾಮದ ಮುಖಂಡರು, ಗ್ರಾಮಸ್ಥರು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ