Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟಿ ಉಪ ಚುನಾವಣೆ  ಬಿಜೆಪಿ ಜಯ ಖಚಿತ : ಮಹಾಂತೇಶ ದೊಡ್ಡಗೌಡರ 




ಬಾಗಲಕೋಟ. ಪ್ರಸಕ್ತ ಕಾಂಗ್ರೆಸ್ ಸರ್ಕಾರದ ಆಡಳಿತ ಅವ್ಯವಸ್ಥೆಗೆ ರಾಜ್ಯದ ಜನ ಬೇಸತ್ತಿದ್ದು, ಇಲ್ಲಿನ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಈ ಕ್ಷೇತ್ರದ ಅಭಿವೃದ್ಧಿಗೆ ಶಾಸಕರಾಗಿ ಅನೇಕ ಕೆಲಸಗಳನ್ನು ಮಾಡಿದ್ದು, ಸರ್ವ ಜನರ ಪ್ರೀತಿಯ ವ್ಯಕ್ತಿಯಾಗಿ ಎಲ್ಲ ವಿಭಾಗಗಳಲ್ಲಿ  ಕೆಲಸ ಮಾಡುತ್ತಿದ್ದು ಅವರ ಜಯ ಖಚಿತ ಎಂದು ಕಿತ್ತೂರು ಮಾಜಿ ಶಾಸಕರು, ಬೆಳಗಾವಿ ಜಿಲ್ಲಾ ಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ಹೇಳಿದರು.

          ಅವರು   ಬಾಗಲಕೋಟ  ವಿಧಾನಸಭೆಗೆ ಏಪ್ರಿಲ್ 8 ರಂದು ನಡೆಯುವ  ಉಪ  ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಪಕ್ಷದ ಅಭ್ಯರ್ಥಿಯಾದ  ವೀರಣ್ಣ ಚರಂತಿಮಠ ಅವರ ಪರವಾಗಿ ರವಿವಾರದಂದು ನಗರದ  ಬೂತ್ ನಂಬರ್ 15 ರಲ್ಲಿ ಪ್ರಚಾರ ಸಭೆಯಲ್ಲಿ  ಮಾತನಾಡಿದರು.


     ಈ ಸಂದರ್ಭದಲ್ಲಿ ವಿಧಾನ ಪರಿಷತ ಸದಸ್ಯರಾದ  ಹನುಮಂತ ನಿರಾಣಿ, ಮಾಜಿ ವಿಧಾನ ಪರಿಷತ ಸದಸ್ಯರಾದ  ಅರುಣ್ ಶಹಾಪುರ,ಬೆಳಗಾವಿ ಜಿಲ್ಲಾ ಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಲ್ಲಣ್ಣ ಯಾದವಾದ, ರಾಜ್ಯ ಕಾರ್ಯದರ್ಶಿಗಳಾದ  ಶರಣು ತಳ್ಳಿಗೇರಿ, ಕಿತ್ತೂರು ಮಂಡಲ ಅಧ್ಯಕ್ಷರಾದ  ಶ್ರೀಕರ್ ಕುಲಕರ್ಣಿ, ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*